July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

ಬೆಳ್ತಂಗಡಿ: ರೋಟರಿ ಕ್ಲಬ್ ನ ಮುಂದಿನ ಅವಧಿಗೆ 55ನೇ ವರ್ಷದ ಅಧ್ಯಕ್ಷರಾಗಿ ಪ್ರೊ.ಪ್ರಕಾಶ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಮ್ ಎಮ್ ದಯಾಕರ್ ಉಜಿರೆ ಆಯ್ಕೆಯಾಗಿದ್ದಾರೆ.

ಖಜಾಂಜಿಯಾಗಿ ನಾರಾಯಣ ಪೈ, ದಂಡಪಾಣಿಯಾಗಿ ವಿವೇಕ ಸಂಪದ ಅರಿಗ, ನಿರ್ದೇಶಕರಾಗಿ ಪೂರಣ್ ವರ್ಮ, ತ್ರಿವಿ-‘ ಹೆಬ್ಬಾರ, ಮನೋರಮ ಭಟ್, ಪ್ರವೀಣ ಗೋಖಲೆ, ಸಂದೇಶ್ ರಾವ್, ಹಾಗೂ 214 ಪೊಲಿಯೊ ಚೆಯರ್ ಮ್ಯಾನ್ ಆಗಿ ಡಾ. ಶಶಿಧರ ಡೋಂಗ್ರೆ, ಪ್ರಾಜೆಕ್ಟ್‌ ಮತ್ತು ಸ್ಕಾಲರ್ ಚೆಯರ್ ಮ್ಯಾನ್ ಆಗಿ ಅಬೂಬಕ್ಕರ್, ಕಲ್ಮರಲ್ ಚೆಯರ್ ಮ್ಯಾನ್ ಆಗಿ ಡಾ.ಸುವೀರ್ ಜೈನ್, ಪಬ್ಲಿಕ್ ಇಮೇಜ್ ಚೆಯರ್ ಮ್ಯಾನ್ ಆಗಿ ಬಿ.ಕೆ.ಧನಂಜಯ್ ರಾವ್, ಬ್ಲಡ್ ಬ್ಯಾಂಕ್ ಚೆಯರ್ ಮ್ಯಾನ್ ಆಗಿ ಶ್ರೀಧರ ಕೆ.ವಿ. ಸ್ಪೋರ್ಟ್ಸ್ ಚೆಯರ್ ಮ್ಯಾನ್ ಆಗಿ ಆದರ್ಶ ಕಾರಂತ, ನಿಯತಕಾಲಿಕ ಪತ್ರಿಕೆ “ರೋಟರ್” ಇದರ ಚೆಯರ್ ಮ್ಯಾನ್ ಆಗಿ ಕಿರಣ್ ಹೆಬ್ಬಾರ್ ಹಾಗೂ ಇಂಟರಾಕ್ಟ, ರೋಟರಾಕ್ಟ. ಆರ್ ಸಿ ಸಿ ಇದರ ಚೆಯರ್ ಮ್ಯಾನ್ ಆಗಿ ನಾರಾಯಣ ಭಿಡೆ, ಟಿ. ಆರ್.ಎಫ್ ಚೆಯರ್ ಮ್ಯಾನ್ ಆಗಿ ಶ್ರೀನಾಥ್ ಕೆ.ಎಮ್ ಅಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ : ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಬೆಳ್ತಂಗಡಿ ಟೀಚರ್ಸ್ ಬ್ಯಾಂಕ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

Suddi Udaya

ಕಲ್ಮಂಜದ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಜೆಪಿ ಆಡಳಿತ: ಶಾಸಕ ಹರೀಶ್ ಪೂಂಜ ಸಂತಸ

Suddi Udaya
error: Content is protected !!