23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.3: ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಉಜಿರೆ ಮೆಸ್ಕಾಂ ಉಪ ವಿಭಾಗ ವ್ಯಾಪ್ತಿಯ ಬೆಳ್ತಂಗಡಿ 33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಧರ್ಮಸ್ಥಳ 33/11 ವಿದ್ಯುತ್ ಸರಬರಾಜು ಲೈನಿನ 33 ಕೆವಿ ಧರ್ಮಸ್ಥಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಜು.3ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2.30 ಗಂಟೆ ತನಕ ವಿದ್ಯುತ್ ನಿಲುಗಡೆಯಾಗಲಿದೆ.


ಧರ್ಮಸ್ಥಳ, ಕನ್ಯಾಡಿ ಪುದುವೆಟ್ಟು, ನಿಡ್ಲೆ, ಪಟ್ರಮೆ, ಅರಸಿನಮಕ್ಕಿ 11 ಕೆವಿ ಫೀಡರ್ ನಿಂದ ಸರಬರಾಜಾಗುವ ಸ್ಥಳಗಳಲ್ಲಿ ಈ ಸಮಯ ವಿದ್ಯುತ್ ನಿಲುಗಡೆಗೊಳ್ಳಲಿದೆ ಎಂದು ಉಜಿರೆ ಮೆಸ್ಕಾಂ ಉಪ ವಿಭಾಗದ ಪ್ರಕಟಣೆ ತಿಳಿಸಿದೆ.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಪ್ರಗತಿ ಪರಿಶೀಲನ ತಂಡ ಭೇಟಿ

Suddi Udaya

ಅಂಡಿಂಜೆ: ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಕಾರ್ಯಕ್ರಮ

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಅನುದಾನ ರೂ.5 ಲಕ್ಷ ಮಂಜೂರು

Suddi Udaya

ಅರಣ್ಯ ಇಲಾಖೆ ವತಿಯಿಂದ ಚಿನ್ನರ ವನ್ಯ ದರ್ಶನಕ್ಕೆ ಕಾಯರ್ತಡ್ಕ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ಸೌತಡ್ಕ : ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ

Suddi Udaya

ಅಸಂಘಟಿತ ಕಾರ್ಮಿಕ ಘಟಕ ಬೆಳ್ತಂಗಡಿ ನಗರ ಬ್ಲಾಕ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ತೆಕ್ಕಾರು ನೇಮಕ

Suddi Udaya
error: Content is protected !!