25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ವ್ಯಸನದ ಬಗ್ಗೆ ಅಂತರ್ಜಾಲ ಬಳಸಿ ಪಿಪಿಟಿ ಸ್ಪರ್ಧಾ ಕಾರ್ಯಕ್ರಮ

ಉಜಿರೆ: ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನಲ್ಲಿ ಕಂಪ್ಯೂಟರ್ ವಿಭಾಗದಿಂದ ಮಾದಕ ದ್ರವ್ಯ ವಿರೋಧಿ ವ್ಯಸನದ ಬಗ್ಗೆ ಅಂತರ್ಜಾಲ ಬಳಸಿ ಪಿಪಿಟಿ ಮೂಲಕ ಸ್ಪರ್ಧಾ ಕಾರ್ಯಕ್ರಮ ಜೂ.30 ರಂದು ಜರುಗಿತು.

ಸ್ಪರ್ಧೆಯಲ್ಲಿ ಕಾಲೇಜಿನ ಸುಮಾರು 26 ವಿದ್ಯಾರ್ಥಿಗಳು ಭಾಗವಹಿಸಿ ವಿಶಿಷ್ಟ ರೀತಿಯಲ್ಲಿ ಪಿಪಿಟಿ ತಯಾರಿಸಿ ನಶಾ ಮುಕ್ತ ಹೋರಾಟ ವನ್ನು ತಮ್ಮದೇ ಆದ ರೀತಿಯಲ್ಲಿ ಪ್ರದರ್ಶಿಸಿದರು.

ತೀರ್ಪಗಾರರಾಗಿ ರಸಯನ ಶಾಸ್ತ್ರ ವಿಭಾಗದ ಶ್ರೀಮತಿ ಸೌಮ್ಯ ಕೆ.ಪಿ. ಹಾಗೂ ಶ್ರೀಮತಿ ಭಾಗ್ಯಶ್ರೀ,
ಸಂಯೋಜಕ, ಕಂಪ್ಯೂಟರ್ ಸೈನ್ಸ್ ಉಪನ್ಯಾಸಕ ಕೇಶವ ಪೈ ಹಾಗೂ ವಿಭಾಗ ದ ಮುಖ್ಯಸ್ಥೆ ಶ್ರೀಮತಿ ಪ್ರಜ್ಞಾ
ಜೈನ್ ಉಪಸ್ಥಿತರಿದ್ದರು.

Related posts

ವೇಣೂರು : ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮೊಗ್ರು ಜೈ ಶ್ರೀ ರಾಮ್ ಮಹಿಳಾ ಸಂಘ ರಚನೆ, ಪದಾಧಿಕಾರಿಗಳ ನೇಮಕ

Suddi Udaya

ಗುರುವಾಯನಕೆರೆ: ನಿವೃತ್ತ ಕೆ.ಎಸ್.ಆರ್.ಟಿ.ಸಿ ಟ್ರಾಫಿಕ್ ಕಂಟ್ರೋಲರ್ ಕೃಷ್ಣ ಕಾಮತ್ ನಿಧನ

Suddi Udaya

ಮಹಮ್ಮದೀಯ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿನಿ ಅಮೀನಾ ಫಾತಿಮಾರವರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರಿಗೆ ನುಡಿ ನಮನ

Suddi Udaya
error: Content is protected !!