22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ವ್ಯಸನದ ಬಗ್ಗೆ ಅಂತರ್ಜಾಲ ಬಳಸಿ ಪಿಪಿಟಿ ಸ್ಪರ್ಧಾ ಕಾರ್ಯಕ್ರಮ

ಉಜಿರೆ: ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನಲ್ಲಿ ಕಂಪ್ಯೂಟರ್ ವಿಭಾಗದಿಂದ ಮಾದಕ ದ್ರವ್ಯ ವಿರೋಧಿ ವ್ಯಸನದ ಬಗ್ಗೆ ಅಂತರ್ಜಾಲ ಬಳಸಿ ಪಿಪಿಟಿ ಮೂಲಕ ಸ್ಪರ್ಧಾ ಕಾರ್ಯಕ್ರಮ ಜೂ.30 ರಂದು ಜರುಗಿತು.

ಸ್ಪರ್ಧೆಯಲ್ಲಿ ಕಾಲೇಜಿನ ಸುಮಾರು 26 ವಿದ್ಯಾರ್ಥಿಗಳು ಭಾಗವಹಿಸಿ ವಿಶಿಷ್ಟ ರೀತಿಯಲ್ಲಿ ಪಿಪಿಟಿ ತಯಾರಿಸಿ ನಶಾ ಮುಕ್ತ ಹೋರಾಟ ವನ್ನು ತಮ್ಮದೇ ಆದ ರೀತಿಯಲ್ಲಿ ಪ್ರದರ್ಶಿಸಿದರು.

ತೀರ್ಪಗಾರರಾಗಿ ರಸಯನ ಶಾಸ್ತ್ರ ವಿಭಾಗದ ಶ್ರೀಮತಿ ಸೌಮ್ಯ ಕೆ.ಪಿ. ಹಾಗೂ ಶ್ರೀಮತಿ ಭಾಗ್ಯಶ್ರೀ,
ಸಂಯೋಜಕ, ಕಂಪ್ಯೂಟರ್ ಸೈನ್ಸ್ ಉಪನ್ಯಾಸಕ ಕೇಶವ ಪೈ ಹಾಗೂ ವಿಭಾಗ ದ ಮುಖ್ಯಸ್ಥೆ ಶ್ರೀಮತಿ ಪ್ರಜ್ಞಾ
ಜೈನ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ನಾಲ್ಕು ಮಂದಿಗೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ ಎಸ್ಐಟಿ

Suddi Udaya

ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಶುಭಾರಂಭ: ಈ ಸಂಸ್ಥೆಯಿಂದ ನೂರಾರು ಮಕ್ಕಳ ಭವಿಷ್ಯ ಉಜ್ವಲವಾಗಲಿ: ಸುಮಂತ್ ಕುಮಾರ್ ಜೈನ್

Suddi Udaya

ಮಚ್ಚಿನ ಪೈಯೊಟ್ಟುನಲ್ಲಿ ಜೋಪಡಿಯಲ್ಲಿ ಬಡ ಕುಟುಂಬ: ಸೋರುವ ಸೂರಿನಡಿ ತಾಯಿ, ಮಗಳ ಸಂಕಷ್ಟದ ಜೀವನ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗರ ಕ್ರೆ.ಸೌ.ಸ. ಸಂಘದ ಮಹಾಸಭೆ : ಶೇ 8 ಡಿವಿಡೆಂಡ್

Suddi Udaya

ಕಡಿರುದ್ಯಾವರ: ಗಾಳಿ ಮಳೆಯಿಂದ ದನದ ಹಟ್ಟಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ಜಾತ್ರೋತ್ಸವಕ್ಕೆ ಚಾಲನೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ,

Suddi Udaya
error: Content is protected !!