25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೋವಿಂದೂರು ಮಿತ್ರ ಬಳಗದ ಸದಸ್ಯರಿಂದ ಪಾರೆಂಕಿ ಅಭಿಲಾಷ್ ರವರಿಗೆ ಆರ್ಥಿಕ ನೆರವು

ಗೋವಿಂದೂರು: ಬ್ರೈನ್ ಟ್ಯೂಮರ್ ಸಮಸ್ಯೆಯಿಂದ ಬಳಲುತ್ತಿರುವ ಅಭಿಲಾಷ್ ರವರ ಕುಟುಂಬಕ್ಕೆ ಮಿತ್ರ ಬಳಗ ಗೋವಿಂದೂರು ಯುವಕರ ತಂಡದಿAದ ಆರ್ಥಿಕ ನೆರವು ನೀಡಿದರು.


ಪಾರೆಂಕಿ ಗ್ರಾಮದ ಬಂಗೇರುಕಟ್ಟೆ ಸಾಲುಮರ ನಿವಾಸಿ ಶ್ರೀಮತಿ ಸುಮಲ ಪುತ್ರ ಅಭಿಲಾಷ್ (28ವ.) ರವರು ಕಳೆದ ೨೦೧೯ ಬೈಕ್ ಅಪಘಾತವಾಗಿ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕ್ರಮೇಣವಾಗಿ ಆರೋಗ್ಯದಲ್ಲಿ ಚೇತರಿಕೆಯಾಗಿದ್ದರು. ಕೆಲವು ಸಮಯದ ನಂತರ ಮೂರ್ಛೆ ಕಾಯಿಲೆ ರೋಗದ ಲಕ್ಷಣ ಕಂಡುಬAದಿದ್ದು ವೈದ್ಯರನ್ನು ಭೇಟಿ ನೀಡಿ ಪರೀಕ್ಷಿಸಿದಾಗ ಬ್ರೈನ್ ಟ್ಯೂಮರ್ ಆಗಿದೆ ಎಂದು ವೈದ್ಯರು ತಿಳಿಸಿದರು.
ಮನೆ ಅಧಾರವಾಗಿದ್ದ ಅಭಿಲಾಷ್‌ರವರ ಆರೋಗ್ಯದ ಹೆಚ್ಚಿನ ಚಿಕಿತ್ಸೆಗಾಗಿ ಆರ್ಥಿಕ ಸಮಸ್ಯೆ ಉಂಟಾಗಿದ್ದು ವಿಷಯ ತಿಳಿದ ಗೋವಿಂದೂರು ಯುವಕರ ತಂಡದಿಂದ ಆರ್ಥಿಕ ನೆರವು ನೀಡಲಾಯಿತು.


ಈ ಸಂದರ್ಭದಲ್ಲಿ ಮಿತ್ರ ಬಳಗ ಗೋವಿಂದೂರು ಸಂಘದ ಗೌರವಾಧ್ಯಕ್ಷ ಉಮೇಶ್ ಗೋವಿಂದೂರು, ಅಧ್ಯಕ್ಷ ರೋಹಿತ್ ಗೋವಿಂದೂರು, ಉಪಾಧ್ಯಕ್ಷ ಸುರೇಶ್ ಪೆಂರ್ಬುಡ, ಕಾರ್ಯದರ್ಶಿ ರಾಜೇಶ್ ಗೌಡ ಕೆ, ಸಂದೀಪ್ ಗೌಡ ಕೋಜಂಬಲ, ಬಿ.ಜೆ ಪ್ರಶಾಂತ್ ಪಾದೆ ಗುತ್ತು, ಪ್ರಶಾಂತ್ ಕರತ್ತೂರು, ಪುರುಷೋತ್ತಮ ಗೌಡ ಕೈಲಾಜೆ ಉಪಸ್ಥಿತರಿದ್ದರು.

Related posts

ತಲೆಮರೆಸಿಕೊಂಡಿದ್ದ ಜ್ಯೋತಿಷಿಯನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್ : ಇತಿಹಾಸ ಸೃಷ್ಟಿಸಿದ ಭಾರತ

Suddi Udaya

ಕು| ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬುದು ನಮ್ಮೆಲ್ಲರ ಆಗ್ರಹ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಖಾವಂದರಿಗೆ ಕಳಂಕ ಹಚ್ಚುವುದನ್ನು ನಾವು ಖಂಡಿಸುತ್ತೇವೆ: ಧರ್ಮಸ್ಥಳ ಪೊಲೀಸ್ ಠಾಣೆ ಹಾಗೂ ಗ್ರಾಮ ಪಂಚಾಯತ್‌ಗೆ ಗ್ರಾಮಸ್ಥರಿಂದ ಮನವಿ

Suddi Udaya

ಆಳ್ವಾಸ್ ಕಾಲೇಜಿನಲ್ಲಿ ಶಿಕ್ಷಕ -ರಕ್ಷಕ ಸಂಘದ ವಾರ್ಷಿಕ ಸಭೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುರಕ್ಷಾ ಚೆಕ್ ವಿತರಣೆ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya
error: Content is protected !!