September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.3: ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಉಜಿರೆ ಮೆಸ್ಕಾಂ ಉಪ ವಿಭಾಗ ವ್ಯಾಪ್ತಿಯ ಬೆಳ್ತಂಗಡಿ 33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಧರ್ಮಸ್ಥಳ 33/11 ವಿದ್ಯುತ್ ಸರಬರಾಜು ಲೈನಿನ 33 ಕೆವಿ ಧರ್ಮಸ್ಥಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಜು.3ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2.30 ಗಂಟೆ ತನಕ ವಿದ್ಯುತ್ ನಿಲುಗಡೆಯಾಗಲಿದೆ.


ಧರ್ಮಸ್ಥಳ, ಕನ್ಯಾಡಿ ಪುದುವೆಟ್ಟು, ನಿಡ್ಲೆ, ಪಟ್ರಮೆ, ಅರಸಿನಮಕ್ಕಿ 11 ಕೆವಿ ಫೀಡರ್ ನಿಂದ ಸರಬರಾಜಾಗುವ ಸ್ಥಳಗಳಲ್ಲಿ ಈ ಸಮಯ ವಿದ್ಯುತ್ ನಿಲುಗಡೆಗೊಳ್ಳಲಿದೆ ಎಂದು ಉಜಿರೆ ಮೆಸ್ಕಾಂ ಉಪ ವಿಭಾಗದ ಪ್ರಕಟಣೆ ತಿಳಿಸಿದೆ.

Related posts

ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಮಾ.8: ರುದ್ರ ಪಾರಾಯಣ ಹಾಗೂ ಶತ ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ-ಕನ್ಯಾಡಿ ಶ್ರೀಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಆಶಕ್ತ ಬಡ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

Suddi Udaya

ಆ.22: ಬೆಳ್ತಂಗಡಿಯಲ್ಲಿ ಹೋಟೆಲ್ ಶ್ರೀದೇವಿ ಶುಭಾರಂಭ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡದಿಂದ ಷಷ್ಠಿ ಪೂರ್ತಿಯ ಸಮಾಲೋಚನಾ ಸಭೆ

Suddi Udaya
error: Content is protected !!