24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.3: ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಉಜಿರೆ ಮೆಸ್ಕಾಂ ಉಪ ವಿಭಾಗ ವ್ಯಾಪ್ತಿಯ ಬೆಳ್ತಂಗಡಿ 33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಧರ್ಮಸ್ಥಳ 33/11 ವಿದ್ಯುತ್ ಸರಬರಾಜು ಲೈನಿನ 33 ಕೆವಿ ಧರ್ಮಸ್ಥಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಜು.3ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2.30 ಗಂಟೆ ತನಕ ವಿದ್ಯುತ್ ನಿಲುಗಡೆಯಾಗಲಿದೆ.


ಧರ್ಮಸ್ಥಳ, ಕನ್ಯಾಡಿ ಪುದುವೆಟ್ಟು, ನಿಡ್ಲೆ, ಪಟ್ರಮೆ, ಅರಸಿನಮಕ್ಕಿ 11 ಕೆವಿ ಫೀಡರ್ ನಿಂದ ಸರಬರಾಜಾಗುವ ಸ್ಥಳಗಳಲ್ಲಿ ಈ ಸಮಯ ವಿದ್ಯುತ್ ನಿಲುಗಡೆಗೊಳ್ಳಲಿದೆ ಎಂದು ಉಜಿರೆ ಮೆಸ್ಕಾಂ ಉಪ ವಿಭಾಗದ ಪ್ರಕಟಣೆ ತಿಳಿಸಿದೆ.

Related posts

ನಾಳ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಸೇಕ್ರೆಡ್ ಹಾರ್ಟ್ ಆಂ. ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ದ್ವಿತೀಯ ಸ್ಥಾನ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ಬಳ್ಳಮಂಜ ಬ್ರಹ್ಮಕಲಶ: ಈಶ್ವರ ದೇವರ ಲಿಂಗ ಪುನ:ಪ್ರತಿಷ್ಠೆ ಅಷ್ಟಬಂಧ ಪ್ರತಿಷ್ಠೆ-ಗರುಡ ಪ್ರದಕ್ಷಿಣೆ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ಪುದುವೆಟ್ಟು ವಿ. ಹಿಂ. ಪ. ಭಜರಂಗದಳ ವತಿಯಿಂದ ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya
error: Content is protected !!