23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಶಾಲಾ ಮಂತ್ರಿಮಂಡಲ ರಚನೆಯಾಯಿತು.

ಶಾಲಾ ಮುಖ್ಯಮಂತ್ರಿಯಾಗಿ ರಾಯಿಷ 8ನೇ ತರಗತಿ, ಉಪಮುಖ್ಯಮಂತ್ರಿಯಾಗಿ ಬುಶ್ರಾ ಸುಲ್ತಾನ 7ನೇ ತರಗತಿ ಇವರು ಆಯ್ಕೆಯಾದರು.
ಕ್ರೀಡಾ ಮಂತ್ರಿಯಾಗಿ ಬಿಲಾಲ್ 8ನೇ ತರಗತಿ, ಉಪ ಕ್ರೀಡಾಮಂತ್ರಿಯಾಗಿ ಗಗನ್ 7ನೇ ತರಗತಿ, ಆರೋಗ್ಯ ಮಂತ್ರಿ ಖದೀಜಾ ಹಮ್ನಾ ಎಂಟನೇ ತರಗತಿ, ಉಪ ಆರೋಗ್ಯಮಂತ್ರಿಯಾಗಿ ದೀಕ್ಷಾ 7ನೇ ತರಗತಿ, ನೀರಾವರಿ ಮಂತ್ರಿ ಅಕ್ಷಿತ್ 7ನೇ ತರಗತಿ, ಉಪನೀರಾವರಿ ಮಂತ್ರಿ ಪ್ರಣಮ್ 7ನೇ ತರಗತಿ, ಸಾಂಸ್ಕೃತಿಕ ಮಂತ್ರಿ ಆಸಿಯ ರಿಫಾನ 8ನೇ ತರಗತಿ, ಉಪ ಸಾಂಸ್ಕೃತಿಕ ಮಂತ್ರಿ ಸ್ವಸ್ತಿಕಾ 7ನೇ ತರಗತಿ, ಶಿಕ್ಷಣ ಮಂತ್ರಿ ಐಫಾ 8ನೇ ತರಗತಿ, ಉಪ ಶಿಕ್ಷಣ ಮಂತ್ರಿ ಖತೀಜತ್ ಶೈಫಾ 7ನೇ ತರಗತಿ, ವಿರೋಧ ಪಕ್ಷದ ನಾಯಕಿ ಭವ್ಯಶ್ರೀ 8ನೇ ತರಗತಿ, ಉಪ ವಿರೋಧ ಪಕ್ಷದ ನಾಯಕನಾಗಿ ಕಾರ್ತಿಕ್ ವಿ ಮೂಲ್ಯ 7ನೇ ತರಗತಿ ಆಯ್ಕೆಯಾಗಿದ್ದಾರೆ.

ಶಾಲಾ ಮುಖ್ಯಶಿಕ್ಷಕ ಭಾಸ್ಕರ್ ಪ್ರಮಾಣ ವಚನ ಬೋಧಿಸಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಶುಭ ಹಾರೈಸಿದರು, ಶಾಲಾ ಅಧ್ಯಾಪಕ ವೃಂದದವರು ಸಹಕರಿಸಿದರು‌.

Related posts

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

Suddi Udaya

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಳದಂಗಡಿ ಸ.ಪ್ರೌ. ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya

ಲಾಯಿಲ ಗ್ರಾ.ಪಂ. ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿ.ಪ. ಸದಸ್ಯ ಕಿಶೋರ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಜು.14: ಅಳದಂಗಡಿಯಲ್ಲಿ ಪ್ರಾರಂಭಗೊಳ್ಳುತ್ತಿದೆ “ನೊಚ್ಚ ಸೆರಾಮಿಕ್ಸ್”

Suddi Udaya
error: Content is protected !!