September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ತ್ರಿಭುವನ ಮೊಬೈಲ್ ಶಾಪ್ ಶುಭಾರಂಭ,

ಗುರುವಾಯನಕೆರೆ: ತ್ರಿಭುವನ‌ ಮೊಬೈಲ್ ಶಾಪ್ ಇದರ ಉದ್ಘಾಟನೆಯು ಗುರುವಾಯನಕೆರೆ ಕೆರೆಬದಿಯಿರುವ ಕಾಂಪ್ಲೇಕ್ಸ್ ನಲ್ಲಿ ಇತ್ತೀಚೆಗೆ ನಡೆಯಿತು.

ಗುರುವಾಯನಕೆರೆಯ ಪ್ರಸಿದ್ಧ ವೈದ್ಯರಾದ ಡಾ.ವೇಣುಗೋಪಾಲ್ ಶರ್ಮ ಅವರು ದೀಪ ಪ್ರಜ್ವಲಿಸಿ ಸಂಸ್ಥೆಯು ಎಲ್ಲರ ಸಹಕಾರದೊಂದಿಗೆ ವೇಗವಾಗಿ ಬೆಳೆಯಲಿ ಎಂದು ಹಾರೈಸಿದರು.

ಉದ್ಘಾಟನ ಸಮಾರಂಭದಲ್ಲಿ ಮೊಬೈಲ್ ಅಂಗಡಿ ಮಾಲೀಕರ ಮಾತ ಪಿತರಾದ ಜನಾರ್ಧನ- ಸುಶೀಲ ಆಚಾರ್ಯ ಸಾನಾಡಿ ಕೆಳ್ಕರ,ಕಟ್ಟಡ ಮಾಲೀಕರಾದ ಉಮೇಶ್ ಕುಲಾಲ್,ಹಿರಿಯರಾದ ದುಗ್ಗಪ್ಪ ಮೂಲ್ಯ ಕರೆಬದಿ ಜಿ.ಕೆರೆ,ದೇವಿಪಾತ್ರಿ ಮುರಳೀಧರ ಆಚಾರ್ಯ ಸುರತ್ಕಲ್, ಪುರೋಹಿತ ಗಣೇಶ್ ಆಚಾರ್ಯ,ಸುರೇಂದ್ರ ಆಚಾರ್ಯ, ರಂಜಿತ್ ರಾವ್ ಕಂಚಿಂಜೆ,ಭರತ್ ರಾಜ್ ಕೊಡಿಬೈಲು,ದಾಮೋದರ ಕುಲಾಲ್ ದಾಮು ಸ್ಟುಡಿಯೋ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು.

ಅಗಮಿಸಿದ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ಮಹೇಂದ್ರರವರು ಸ್ವಾಗತಿಸಿ,ಸತ್ಕರಿಸಿದರು.

ಬಿಡಿಭಾಗಗಳ ಮೇಲೆ ಶೆ.20%ದರ ಕಡಿತ ಮಾರಾಟ
ಸಂಸ್ಥೆಯಲ್ಲಿ ಎಲ್ಲಾ ಕಂಪನಿಗಳ ಮೊಬೈಲ್ ಗಳು ಲಭ್ಯವಿದೆ. ಶುಭಾರಂಭದ ಪ್ರಯುಕ್ತ ಮೊಬೈಲ್ ಬಿಡಿಭಾಗಗಳ ಮೇಲೆ ಶೇ.20 ರಿಯಾಯಿತಿ ಗ್ರಾಹಕರಿಗೆ ಸಿಗಲಿದೆ.ಮೂಲ ಮೊಬೈಲ್, ಸೇಲ್ಸ್,ಸರ್ವಿಸ್,ಬಿಡಿಭಾಗಗಳು ದೊರೆಯಲಿದೆ ಎಂದು ಮಾಲಕರು ತಿಳಿಸಿದರು.

Related posts

ಜೀರ್ಣೋದ್ದಾರಗೊಳ್ಳುತ್ತಿರುವ ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಮಂದಿರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಕುವೆಟ್ಟು ಬೂತ್ ಸಂಖ್ಯೆ 117 ಮತ್ತು 118 ರ ಮತಗಟ್ಟೆಗೆ ಕ್ಯಾ| ಬ್ರಿಜೇಶ್ ಚೌಟ ಹಾಗೂ ಗಣೇಶ್ ಕಾರ್ಣಿಕ ಭೇಟಿ

Suddi Udaya

ಶಾಸಕ ಹರೀಶ್ ಪೂಂಜರವರ ಪ್ರಯತ್ನದಿಂದ ಮಾಲಾಡಿ ಗ್ರಾಮದ ಊರ್ಲ ರಸ್ತೆಯ ಕಾಂಕ್ರೀಟಿಕರಣ

Suddi Udaya

ಅಳದಂಗಡಿ ಮೆಸ್ಕಾಂ ಇಲಾಖೆಯಲ್ಲಿ ಆಯುಧ ಪೂಜೆ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವಾರ್ಷಿಕ ಸಭೆ: ನೂತನ ಸಮಿತಿ ರಚನೆ

Suddi Udaya

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!