23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ತ್ರಿಭುವನ ಮೊಬೈಲ್ ಶಾಪ್ ಶುಭಾರಂಭ,

ಗುರುವಾಯನಕೆರೆ: ತ್ರಿಭುವನ‌ ಮೊಬೈಲ್ ಶಾಪ್ ಇದರ ಉದ್ಘಾಟನೆಯು ಗುರುವಾಯನಕೆರೆ ಕೆರೆಬದಿಯಿರುವ ಕಾಂಪ್ಲೇಕ್ಸ್ ನಲ್ಲಿ ಇತ್ತೀಚೆಗೆ ನಡೆಯಿತು.

ಗುರುವಾಯನಕೆರೆಯ ಪ್ರಸಿದ್ಧ ವೈದ್ಯರಾದ ಡಾ.ವೇಣುಗೋಪಾಲ್ ಶರ್ಮ ಅವರು ದೀಪ ಪ್ರಜ್ವಲಿಸಿ ಸಂಸ್ಥೆಯು ಎಲ್ಲರ ಸಹಕಾರದೊಂದಿಗೆ ವೇಗವಾಗಿ ಬೆಳೆಯಲಿ ಎಂದು ಹಾರೈಸಿದರು.

ಉದ್ಘಾಟನ ಸಮಾರಂಭದಲ್ಲಿ ಮೊಬೈಲ್ ಅಂಗಡಿ ಮಾಲೀಕರ ಮಾತ ಪಿತರಾದ ಜನಾರ್ಧನ- ಸುಶೀಲ ಆಚಾರ್ಯ ಸಾನಾಡಿ ಕೆಳ್ಕರ,ಕಟ್ಟಡ ಮಾಲೀಕರಾದ ಉಮೇಶ್ ಕುಲಾಲ್,ಹಿರಿಯರಾದ ದುಗ್ಗಪ್ಪ ಮೂಲ್ಯ ಕರೆಬದಿ ಜಿ.ಕೆರೆ,ದೇವಿಪಾತ್ರಿ ಮುರಳೀಧರ ಆಚಾರ್ಯ ಸುರತ್ಕಲ್, ಪುರೋಹಿತ ಗಣೇಶ್ ಆಚಾರ್ಯ,ಸುರೇಂದ್ರ ಆಚಾರ್ಯ, ರಂಜಿತ್ ರಾವ್ ಕಂಚಿಂಜೆ,ಭರತ್ ರಾಜ್ ಕೊಡಿಬೈಲು,ದಾಮೋದರ ಕುಲಾಲ್ ದಾಮು ಸ್ಟುಡಿಯೋ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು.

ಅಗಮಿಸಿದ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ಮಹೇಂದ್ರರವರು ಸ್ವಾಗತಿಸಿ,ಸತ್ಕರಿಸಿದರು.

ಬಿಡಿಭಾಗಗಳ ಮೇಲೆ ಶೆ.20%ದರ ಕಡಿತ ಮಾರಾಟ
ಸಂಸ್ಥೆಯಲ್ಲಿ ಎಲ್ಲಾ ಕಂಪನಿಗಳ ಮೊಬೈಲ್ ಗಳು ಲಭ್ಯವಿದೆ. ಶುಭಾರಂಭದ ಪ್ರಯುಕ್ತ ಮೊಬೈಲ್ ಬಿಡಿಭಾಗಗಳ ಮೇಲೆ ಶೇ.20 ರಿಯಾಯಿತಿ ಗ್ರಾಹಕರಿಗೆ ಸಿಗಲಿದೆ.ಮೂಲ ಮೊಬೈಲ್, ಸೇಲ್ಸ್,ಸರ್ವಿಸ್,ಬಿಡಿಭಾಗಗಳು ದೊರೆಯಲಿದೆ ಎಂದು ಮಾಲಕರು ತಿಳಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇಮಕ

Suddi Udaya

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಾಧನೆ: ವಿಶ್ವದ ಮೊದಲ ಸಂಪೂರ್ಣ ಬೆನ್ನುಮೂಳೆಯ ಗೆಡ್ಡೆ ತೆರೆವು ಶಸ್ತ್ರಚಿಕಿತ್ಸೆ

Suddi Udaya

ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಸಿಕ ಸಭೆ, ಬೆಳ್ತಂಗಡಿಯಲ್ಲಿ ಒಂದು ವೃತ್ತಕ್ಕೆ ವಸಂತ ಬಂಗೇರರ ಹೆಸರಿಟ್ಟು ಪುತ್ಥಳಿ ನಿರ್ಮಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ನಿರ್ಣಯ

Suddi Udaya

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ಆಯ್ಕೆ

Suddi Udaya

ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ

Suddi Udaya

ಉಜಿರೆಯ ಬೆನಕ ಆಸ್ಪತ್ರೆ ಮತ್ತು ಬೆನಕ ಚಾರಿಟೇಬಲ್ ಟ್ರಸ್ಟ್ ನ ಪ್ರಾಯೋಜಕತ್ವದಲ್ಲಿ ಕಲ್ಮಂಜ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!