23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪಾರಸ್‌ ಪೃಥ್ವಿ ಜುವೆಲ್ಸ್ ನಲ್ಲಿ “ಭರ್ಜರಿ ಆಷಾಢ ಸೇಲ್ಸ್”

ಬೆಳ್ತಂಗಡಿ: ಕಳೆದ ಏಳೆಂಟು ವರ್ಷಗಳಿಂದ ಚಿನ್ನಾಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪಾರಸ್‌ ಪೃಥ್ವಿ ಜುವೆಲ್ಸ್ ನಲ್ಲಿ “ಭರ್ಜರಿ ಆಷಾಢ ಸೇಲ್ಸ್” ನಡೆಯುತ್ತಿದೆ.

ಜೂ.30ರಂದು ಪ್ರಾರಂಭಗೊಂಡ “ಭರ್ಜರಿ ಆಷಾಢ ಸೇಲ್ಸ್” ನ ರಿಯಾಯಿತಿಗಳ ಕೊಡುಗೆಗಳು ಜು.31 ರವರೆಗೆ ನಡೆಯಲಿದೆ ಎಂದು ಸಂಸ್ಥೆಯು ತಿಳಿಸಿದೆ.

ಚಿನ್ನಾಭರಣಗಳ ತಯಾರಿಕ ವೆಚ್ಚದ ಮೇಲೆ 50%ವರೆಗೆ ರಿಯಾಯಿತಿ. ಒಂದು ಕ್ಯಾರೆಟ್ ವಜ್ರಾಭರಣಗಳ ಖರೀದಿಯ ಮೇಲೆ ರೂ. 10000 ರಿಯಾಯಿತಿ. ಒಂದು ಕೆಜಿ ಬೆಳ್ಳಿಯ ಖರೀದಿಯ ಮೇಲೆ ರೂ. 3000 ರಿಯಾಯಿತಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya

ನೆರಿಯ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಸರೋಜಾ ನಿವೃತ್ತಿ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಆಜ್ಞಾ- ಅರಿವಿನ ಧ್ಯಾನ ಕಾರ್ಯಕ್ರಮ ಸಂಪನ್ನ

Suddi Udaya

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಜೂ. 16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಕಬಡ್ಡಿ ಪಂದ್ಯಾಟ: ವೇಣೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya
error: Content is protected !!