25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಗುರುದೇವ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

ಬೆಳ್ತಂಗಡಿ : ಶ್ರೀ ಗುರುದೇವ ಪದವಿಪೂರ್ವ ಕಾಲೇಜು, ಇದರ 2025-26 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ರಚನೆಯಾಗಿದ್ದು

ವಿದ್ಯಾರ್ಥಿ ನಾಯಕನಾಗಿ ದೀಪಕ್ ದ್ವಿತೀಯ ವಿಜ್ಞಾನ ವಿಭಾಗ, ಉಪನಾಯಕಿಯಾಗಿ ಖುಷಿ ದ್ವಿತೀಯ ವಾಣಿಜ್ಯ ವಿಭಾಗ, ಕಾರ್ಯದರ್ಶಿಯಾಗಿ ದಿಯಾ ದ್ವಿತೀಯ ಕಲಾ ವಿಭಾಗ, ಜತೆ ಕಾರ್ಯದರ್ಶಿಯಾಗಿ ಫಾತಿಮತ್ ರಫಾ ಆಯ್ಕೆಯಾಗಿದ್ದಾರೆ.

ಈ ವೇಳೆ ವಿವಿಧ ಸಮಿತಿಗಳಿಗೆ ವಿದ್ಯಾರ್ಥಿ ನಾಯಕರಗಳನ್ನ ನೇಮಕ ಮಾಡಲಾಯಿತು.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ದಿ| ಕಾಶ್ಮೀರಿ ಮೆನೇಜಸ್‌ ರವರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ -ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

Suddi Udaya

ಹೊಸಂಗಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ನನ್ನ ಗಿಡ ನನ್ನ ಮರ’ ಮತ್ತು ‘ನನ್ನ ನೆಲ ನನ್ನ ಜಲ’ ವಿನೂತನ ಸಪ್ತಾಹ

Suddi Udaya
error: Content is protected !!