23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಸ್ತೆಯ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪಡಂಗಡಿ ಪಂಚಾಯತ್ ಸದಸ್ಯರು

ಪಡಂಗಡಿ : ಮುಲ್ಕಿ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಹೊಂಡ ಬಿದ್ದು ವಾಹನ ಸವಾರರಿಗೆ ತೊಂದರೆಯಾಗುವುದನ್ನು ಗಮನಿಸಿದ ಪಡಂಗಡಿ ಗ್ರಾಮಪಂಚಾಯತ್ ನ ಸದಸ್ಯ ಸಂತೋಷ ಕುಮಾರ್ ಜೈನ್ ರವರು ಯಾವುದೇ ಇಲಾಖೆಯನ್ನು ಕಾಯದೆ ಅಲ್ಲಿಯೇ ಸ್ಥಳೀಯವಾಗಿ ಲಭ್ಯವಿರುವ ಸಾನಿಧ್ಯ ರೆಡಿಮಿಕ್ಸ್ ರವರಿಂದ ರೆಡಿಮಿಕ್ಸ್ ನ್ನು ಉಚಿತವಾಗಿ ಪಡೆದು ಇತರ ಸದಸ್ಯರಾದ ಹಾಮದ್ ಬಾವ ರಿಚರ್ಡ್ ಗೋವಿಯಸ್ ರವರ ಸಹಕಾರದೊಂದಿಗೆ ಸದರಿ ಗುಂಡಿಯನ್ನು ಮುಚ್ಚಿ ಜನ ಶ್ಲಾಘನೀಯ ಸೇವೆ ಸಲ್ಲಿಸಿದ್ದಾರೆ.

ಈ ವೇಳೆ ಊರಿನ ಗ್ರಾಮಸ್ಥರಾದ ಚಂದ್ರಕಾಂತ್ ಹಾಗೂ ಸುರೇಶ್ ಸಹಕರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿಯಾದ ಸಫಾನ ಉಪಸ್ಥಿತರಿದ್ದು ಪ್ರೋತ್ಸಾಹಿಸಿದರು.

Related posts

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

Suddi Udaya

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

Suddi Udaya

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 12 ಕ್ಷೇತ್ರಗಳಲ್ಲೂ ಜಯಭೇರಿ, 1 ಕ್ಷೇತ್ರಕ್ಕೆ ಅವಿರೋಧ ಆಯ್ಕೆ

Suddi Udaya

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲ ವಾರ್ಷಿಕ ಮಹಾಸಭೆ ಮತ್ತು ಲೆಕ್ಕ ಪತ್ರ ಮಂಡನೆ

Suddi Udaya
error: Content is protected !!