ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಜಿಯಿಂದ ಎರಡನೇ ತರಗತಿವರೆಗಿನ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಮನಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ಅಶ್ವಿನಿ ಹೆಚ್ ಆಗಮಿಸಿ ಮಕ್ಕಳ ದೈಹಿಕ ಬೆಳವಣಿಗೆಗೆ ಬೇಕಾದ ಆಹಾರ ಕ್ರಮ, ಮಕ್ಕಳ ಮಾನಸಿಕ ಸಮಸ್ಯೆಗಳು ಹಾಗೂ ಪರಿಹಾರೋಪಾಯಗಳು, ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಎಷ್ಟು ಮುಖ್ಯ ಎಂಬುದರ ಕುರಿತಾಗಿ ಸವಿವರವಾದ ಮಾಹಿತಿಯನ್ನು ಪೋಷಕರಿಗೆ ನೀಡಿದರು.

ಕರಡಿಪಾಥ್ ತರಗತಿಗಳ ತರಬೇತುದಾರ ನಿಖಿಲ್ ಅವರು ಕರಡಿಪಾಥ್ ತರಗತಿಯ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು,. ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ ವಿ ರವರು ಶಾಲಾ ರೀತಿ ನೀತಿಗಳನ್ನು ವಿವರಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಮಕ್ಕಳನ್ನು ಕಬ್ ಬುಲ್ ಬುಲ್ ದಳಕ್ಕೆ ಸೇರಿಸುವ ಕುರಿತಾಗಿ ಶಾಲೆಯ ಫ್ಲಾಕ್ ಲೀಡರ್ ಸೌಮ್ಯ ಮಾಹಿತಿ ನೀಡಿದರು. ಪುಟಾಣಿ ಮಕ್ಕಳ ಕಾಳಜಿಗಳ ಕುರಿತಾಗಿ ಹಾಗೂ ಬನ್ನಿ ದಳದ ಬಗ್ಗೆ ಶ್ರೀಮತಿ ಪ್ರೀತಿ ತಿಳಿ ಹೇಳಿದರು. ತರಗತಿ ಶಿಕ್ಷಕರುಗಳು ತಮ್ಮ ಪರಿಚಯವನ್ನು ಪೋಷಕರಿಗೆ ಮಾಡಿದರು. ಶಾಲಾ ಶಿಕ್ಷಕಿ ಶ್ರೀಮತಿ ಗೀತಾ ಅವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಶ್ರೀಮತಿ ಪ್ರೀತಿ ವಂದಿಸಿದರು.

Related posts

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಳದಂಗಡಿ ಸ.ಪ್ರೌ. ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

Suddi Udaya

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!