37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಿಳಾ ಸಮಿತಿ ರಚನೆ

ಓಡಿಲ್ನಾಳ : ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮನಗರ ಮೈರಲ್ಕೆ ಓಡಿಲ್ನಾಳ ಇದರ ಮಹಿಳಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಜರಗಿತು.

ಗೌರವಾಧ್ಯಕ್ಷರಾಗಿ ಭಾರತಿ ಎಸ್. ಶೆಟ್ಟಿ ಮುಂಗೇಲು, ಅಧ್ಯಕ್ಷರಾಗಿ ಭಾರತಿ ಅಡ್ಡಕೊಡಂಗೆ, ಕಾರ್ಯದರ್ಶಿಯಾಗಿ ಅಮಿತಾ ಶೆಟ್ಟಿ ಸಂಬೋಲ್ಯ, ಕೋಶಾಧಿಕಾರಿಯಾಗಿ ವನಿತಾ ಸುದೆಬೈಲು, ಉಪಾಧ್ಯಕ್ಷರಾಗಿ ಸೇಸಮ್ಮ ಪೊಕ್ಕಿ, ಜೊತೆ ಕಾರ್ಯದರ್ಶಿಯಾಗಿ ವನಿತಾ ಮಡಂತಿಲ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ.ಸಂಸ್ಥೆ ಭಾಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಪ್ರಥಮ‌ ಗ್ರಾಹಕರಿಗೆ ಕಾರು ಹಸ್ತಾಂತರ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಬೆಳಾಲು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮಾಧವ ಗೌಡ

Suddi Udaya

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya
error: Content is protected !!