September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಿಳಾ ಸಮಿತಿ ರಚನೆ

ಓಡಿಲ್ನಾಳ : ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮನಗರ ಮೈರಲ್ಕೆ ಓಡಿಲ್ನಾಳ ಇದರ ಮಹಿಳಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಜರಗಿತು.

ಗೌರವಾಧ್ಯಕ್ಷರಾಗಿ ಭಾರತಿ ಎಸ್. ಶೆಟ್ಟಿ ಮುಂಗೇಲು, ಅಧ್ಯಕ್ಷರಾಗಿ ಭಾರತಿ ಅಡ್ಡಕೊಡಂಗೆ, ಕಾರ್ಯದರ್ಶಿಯಾಗಿ ಅಮಿತಾ ಶೆಟ್ಟಿ ಸಂಬೋಲ್ಯ, ಕೋಶಾಧಿಕಾರಿಯಾಗಿ ವನಿತಾ ಸುದೆಬೈಲು, ಉಪಾಧ್ಯಕ್ಷರಾಗಿ ಸೇಸಮ್ಮ ಪೊಕ್ಕಿ, ಜೊತೆ ಕಾರ್ಯದರ್ಶಿಯಾಗಿ ವನಿತಾ ಮಡಂತಿಲ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗ‌ರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರ ನೇಮಕ

Suddi Udaya

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್. ಟಿ. ಪಿ) ವಿಸ್ತರಿತ ಘಟಕದ ಭೂಮಿಪೂಜೆ

Suddi Udaya

ಉಜಿರೆ: ನಿಲ್ಲಿಸಿ ಹೋಗಿದ್ದ ಟಿಟಿ ವಾಹನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷರಾಗಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya
error: Content is protected !!