25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಶಾಲಾ ಮಂತ್ರಿಮಂಡಲ ರಚನೆಯಾಯಿತು.

ಶಾಲಾ ಮುಖ್ಯಮಂತ್ರಿಯಾಗಿ ರಾಯಿಷ 8ನೇ ತರಗತಿ, ಉಪಮುಖ್ಯಮಂತ್ರಿಯಾಗಿ ಬುಶ್ರಾ ಸುಲ್ತಾನ 7ನೇ ತರಗತಿ ಇವರು ಆಯ್ಕೆಯಾದರು.
ಕ್ರೀಡಾ ಮಂತ್ರಿಯಾಗಿ ಬಿಲಾಲ್ 8ನೇ ತರಗತಿ, ಉಪ ಕ್ರೀಡಾಮಂತ್ರಿಯಾಗಿ ಗಗನ್ 7ನೇ ತರಗತಿ, ಆರೋಗ್ಯ ಮಂತ್ರಿ ಖದೀಜಾ ಹಮ್ನಾ ಎಂಟನೇ ತರಗತಿ, ಉಪ ಆರೋಗ್ಯಮಂತ್ರಿಯಾಗಿ ದೀಕ್ಷಾ 7ನೇ ತರಗತಿ, ನೀರಾವರಿ ಮಂತ್ರಿ ಅಕ್ಷಿತ್ 7ನೇ ತರಗತಿ, ಉಪನೀರಾವರಿ ಮಂತ್ರಿ ಪ್ರಣಮ್ 7ನೇ ತರಗತಿ, ಸಾಂಸ್ಕೃತಿಕ ಮಂತ್ರಿ ಆಸಿಯ ರಿಫಾನ 8ನೇ ತರಗತಿ, ಉಪ ಸಾಂಸ್ಕೃತಿಕ ಮಂತ್ರಿ ಸ್ವಸ್ತಿಕಾ 7ನೇ ತರಗತಿ, ಶಿಕ್ಷಣ ಮಂತ್ರಿ ಐಫಾ 8ನೇ ತರಗತಿ, ಉಪ ಶಿಕ್ಷಣ ಮಂತ್ರಿ ಖತೀಜತ್ ಶೈಫಾ 7ನೇ ತರಗತಿ, ವಿರೋಧ ಪಕ್ಷದ ನಾಯಕಿ ಭವ್ಯಶ್ರೀ 8ನೇ ತರಗತಿ, ಉಪ ವಿರೋಧ ಪಕ್ಷದ ನಾಯಕನಾಗಿ ಕಾರ್ತಿಕ್ ವಿ ಮೂಲ್ಯ 7ನೇ ತರಗತಿ ಆಯ್ಕೆಯಾಗಿದ್ದಾರೆ.

ಶಾಲಾ ಮುಖ್ಯಶಿಕ್ಷಕ ಭಾಸ್ಕರ್ ಪ್ರಮಾಣ ವಚನ ಬೋಧಿಸಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಶುಭ ಹಾರೈಸಿದರು, ಶಾಲಾ ಅಧ್ಯಾಪಕ ವೃಂದದವರು ಸಹಕರಿಸಿದರು‌.

Related posts

ಇಂದಬೆಟ್ಟು: ಗೋಮಾಂಸ ಮಾಡುತ್ತಿದ್ದ ಶೆಡ್ ಮೇಲೆ ಪೊಲೀಸ್ ದಾಳಿ: ಇಬ್ಬರು ಆರೋಪಿಗಳ ಬಂಧನ

Suddi Udaya

ಶ್ರೀ ಕ್ಷೇತ್ರ ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ರಥ ಸಮರ್ಪಣೆ: ಹಲೇಜಿ-ತನ್ನೋಜಿ  ಶ್ರೀ ಕ್ಷೇತ್ರದಲ್ಲಿ  ಶೋಭಾಯಾತ್ರೆಗೆ ಚಾಲನೆ

Suddi Udaya

ಫೆ.9: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವ ಯುವಸಿರಿ ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ; ಬೆಳಾಲು ಅನಂತೋಡಿಯಲ್ಲಿ 1000 ಕ್ಕೂ ವಿಕ್ಕಿ ಯುವ ಜನತೆಯಿಂದ ಭತ್ತ ಕಟಾವು

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya

ವೇಣೂರು: ಆಟೋ ಚಾಲಕ ಅನಿಲ್ ಕುಮಾರ್ ನಿಧನ

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

Suddi Udaya
error: Content is protected !!