22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಾಳಿ ಮಳೆ: ಲಾಯಿಲ ನಿನ್ನಿಕಲ್ಲುನಲ್ಲಿ ಮನೆಯ ಛಾವಣಿಗೆ ಹಾನಿ

ಲಾಯಿಲ : ಇಲ್ಲಿಯ ಅಂಕಾಜೆ ನಿನ್ನಿಕಲ್ಲು ಎಂಬಲ್ಲಿಯ ಜೋಕಿಂ ಸಿಕ್ವೇರರವರ ಮಾಲಕತ್ವದ ಮನೆಯಲ್ಲಿ ವಾಸವಿದ್ದ ಎರಡು ಬಾಡಿಗೆ ಮನೆಯ ಛಾವಣಿ ಇಂದು(ಜು.3) ಮಧ್ಯಾಹ್ನ ಗಾಳಿ ಮಳೆಗೆ ಸಂಪೂರ್ಣ ಹಾನಿಯಾಗಿರುತ್ತದೆ.

ಬಾಡಿಗೆದಾರರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಯಾವುದೇ ಪ್ರಾಣಾ ಹಾನಿಯಾಗಿರುವುದಿಲ್ಲ. ಸದ್ರಿಯವರನ್ನು ಸಂಬಂಧಿಕರ ಮನೆಗೆ ಹೋಗಲು ಸೂಚಿಸಲಾಯಿತು.

Related posts

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya

ಕಜಕೆ, ಎಳನೀರು , ಕಕ್ಕಿಂಜೆ ಶಾಲಾ ಮತಗಟ್ಟೆಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಭೇಟಿ

Suddi Udaya

ಗೇರುಕಟ್ಟೆಯಲ್ಲಿ ತಡರಾತ್ರಿ ತ್ಯಾಜ್ಯ ಎಸೆದವನಿಗೆ ಬಿತ್ತು ದಂಡ: ಪಂ.ಸದಸ್ಯರ, ಅಭಿವೃದ್ಧಿ ಅಧಿಕಾರಿ ಮತ್ತು ಮಾಜಿ ಅಧ್ಯಕ್ಷರ ತಡರಾತ್ರಿ ಕಾರ್ಯಾಚರಣೆ

Suddi Udaya

ವಸಂತ ಬಂಗೇರರ ಉತ್ತರಕ್ರಿಯೆ ಅಂಗವಾಗಿ ಅಭಿಮಾನಿಗಳ ಸಮಾಲೋಚನಾ ಸಭೆ

Suddi Udaya

ಮೊಗ್ರು ಶ್ರೀರಾಮ ಶಿಶುಮಂದಿರದಲ್ಲಿ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರ ಸಮಾರೋಪ

Suddi Udaya

ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಸದಸ್ಯರಾಗಿ ಶಾಸಕ ಹರೀಶ್ ಪೂಂಜ ನಾಮನಿರ್ದೇಶನ

Suddi Udaya
error: Content is protected !!