37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ತ್ರಿಭುವನ ಮೊಬೈಲ್ ಶಾಪ್ ಶುಭಾರಂಭ,

ಗುರುವಾಯನಕೆರೆ: ತ್ರಿಭುವನ‌ ಮೊಬೈಲ್ ಶಾಪ್ ಇದರ ಉದ್ಘಾಟನೆಯು ಗುರುವಾಯನಕೆರೆ ಕೆರೆಬದಿಯಿರುವ ಕಾಂಪ್ಲೇಕ್ಸ್ ನಲ್ಲಿ ಇತ್ತೀಚೆಗೆ ನಡೆಯಿತು.

ಗುರುವಾಯನಕೆರೆಯ ಪ್ರಸಿದ್ಧ ವೈದ್ಯರಾದ ಡಾ.ವೇಣುಗೋಪಾಲ್ ಶರ್ಮ ಅವರು ದೀಪ ಪ್ರಜ್ವಲಿಸಿ ಸಂಸ್ಥೆಯು ಎಲ್ಲರ ಸಹಕಾರದೊಂದಿಗೆ ವೇಗವಾಗಿ ಬೆಳೆಯಲಿ ಎಂದು ಹಾರೈಸಿದರು.

ಉದ್ಘಾಟನ ಸಮಾರಂಭದಲ್ಲಿ ಮೊಬೈಲ್ ಅಂಗಡಿ ಮಾಲೀಕರ ಮಾತ ಪಿತರಾದ ಜನಾರ್ಧನ- ಸುಶೀಲ ಆಚಾರ್ಯ ಸಾನಾಡಿ ಕೆಳ್ಕರ,ಕಟ್ಟಡ ಮಾಲೀಕರಾದ ಉಮೇಶ್ ಕುಲಾಲ್,ಹಿರಿಯರಾದ ದುಗ್ಗಪ್ಪ ಮೂಲ್ಯ ಕರೆಬದಿ ಜಿ.ಕೆರೆ,ದೇವಿಪಾತ್ರಿ ಮುರಳೀಧರ ಆಚಾರ್ಯ ಸುರತ್ಕಲ್, ಪುರೋಹಿತ ಗಣೇಶ್ ಆಚಾರ್ಯ,ಸುರೇಂದ್ರ ಆಚಾರ್ಯ, ರಂಜಿತ್ ರಾವ್ ಕಂಚಿಂಜೆ,ಭರತ್ ರಾಜ್ ಕೊಡಿಬೈಲು,ದಾಮೋದರ ಕುಲಾಲ್ ದಾಮು ಸ್ಟುಡಿಯೋ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು.

ಅಗಮಿಸಿದ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ಮಹೇಂದ್ರರವರು ಸ್ವಾಗತಿಸಿ,ಸತ್ಕರಿಸಿದರು.

ಬಿಡಿಭಾಗಗಳ ಮೇಲೆ ಶೆ.20%ದರ ಕಡಿತ ಮಾರಾಟ
ಸಂಸ್ಥೆಯಲ್ಲಿ ಎಲ್ಲಾ ಕಂಪನಿಗಳ ಮೊಬೈಲ್ ಗಳು ಲಭ್ಯವಿದೆ. ಶುಭಾರಂಭದ ಪ್ರಯುಕ್ತ ಮೊಬೈಲ್ ಬಿಡಿಭಾಗಗಳ ಮೇಲೆ ಶೇ.20 ರಿಯಾಯಿತಿ ಗ್ರಾಹಕರಿಗೆ ಸಿಗಲಿದೆ.ಮೂಲ ಮೊಬೈಲ್, ಸೇಲ್ಸ್,ಸರ್ವಿಸ್,ಬಿಡಿಭಾಗಗಳು ದೊರೆಯಲಿದೆ ಎಂದು ಮಾಲಕರು ತಿಳಿಸಿದರು.

Related posts

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಕಾವು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ಮಾಜಿ ಶಾಸಕ ವಸಂತ ಬಂಗೇರ ವಿಧಿವಶಬಂಗೇರ ಅಭಿಮಾನಿಗಳಿಂದ ಅಂತಿಮ ಸಂಸ್ಕಾರದ ಬಗ್ಗೆ ತುರ್ತು ಸಭೆಸಕಲ ಸರ್ಕಾರಿ ಗೌರವಗಳೊಂದಿಗೆ  ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

Suddi Udaya

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ

Suddi Udaya

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya

ತಾಲೂಕು ಮಟ್ಟದ ಶಟಲ್ ಪಂದ್ಯಾಟ: ಅನುಗ್ರಹ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!