22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ತ್ರಿಭುವನ ಮೊಬೈಲ್ ಶಾಪ್ ಶುಭಾರಂಭ,

ಗುರುವಾಯನಕೆರೆ: ತ್ರಿಭುವನ‌ ಮೊಬೈಲ್ ಶಾಪ್ ಇದರ ಉದ್ಘಾಟನೆಯು ಗುರುವಾಯನಕೆರೆ ಕೆರೆಬದಿಯಿರುವ ಕಾಂಪ್ಲೇಕ್ಸ್ ನಲ್ಲಿ ಇತ್ತೀಚೆಗೆ ನಡೆಯಿತು.

ಗುರುವಾಯನಕೆರೆಯ ಪ್ರಸಿದ್ಧ ವೈದ್ಯರಾದ ಡಾ.ವೇಣುಗೋಪಾಲ್ ಶರ್ಮ ಅವರು ದೀಪ ಪ್ರಜ್ವಲಿಸಿ ಸಂಸ್ಥೆಯು ಎಲ್ಲರ ಸಹಕಾರದೊಂದಿಗೆ ವೇಗವಾಗಿ ಬೆಳೆಯಲಿ ಎಂದು ಹಾರೈಸಿದರು.

ಉದ್ಘಾಟನ ಸಮಾರಂಭದಲ್ಲಿ ಮೊಬೈಲ್ ಅಂಗಡಿ ಮಾಲೀಕರ ಮಾತ ಪಿತರಾದ ಜನಾರ್ಧನ- ಸುಶೀಲ ಆಚಾರ್ಯ ಸಾನಾಡಿ ಕೆಳ್ಕರ,ಕಟ್ಟಡ ಮಾಲೀಕರಾದ ಉಮೇಶ್ ಕುಲಾಲ್,ಹಿರಿಯರಾದ ದುಗ್ಗಪ್ಪ ಮೂಲ್ಯ ಕರೆಬದಿ ಜಿ.ಕೆರೆ,ದೇವಿಪಾತ್ರಿ ಮುರಳೀಧರ ಆಚಾರ್ಯ ಸುರತ್ಕಲ್, ಪುರೋಹಿತ ಗಣೇಶ್ ಆಚಾರ್ಯ,ಸುರೇಂದ್ರ ಆಚಾರ್ಯ, ರಂಜಿತ್ ರಾವ್ ಕಂಚಿಂಜೆ,ಭರತ್ ರಾಜ್ ಕೊಡಿಬೈಲು,ದಾಮೋದರ ಕುಲಾಲ್ ದಾಮು ಸ್ಟುಡಿಯೋ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು.

ಅಗಮಿಸಿದ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ಮಹೇಂದ್ರರವರು ಸ್ವಾಗತಿಸಿ,ಸತ್ಕರಿಸಿದರು.

ಬಿಡಿಭಾಗಗಳ ಮೇಲೆ ಶೆ.20%ದರ ಕಡಿತ ಮಾರಾಟ
ಸಂಸ್ಥೆಯಲ್ಲಿ ಎಲ್ಲಾ ಕಂಪನಿಗಳ ಮೊಬೈಲ್ ಗಳು ಲಭ್ಯವಿದೆ. ಶುಭಾರಂಭದ ಪ್ರಯುಕ್ತ ಮೊಬೈಲ್ ಬಿಡಿಭಾಗಗಳ ಮೇಲೆ ಶೇ.20 ರಿಯಾಯಿತಿ ಗ್ರಾಹಕರಿಗೆ ಸಿಗಲಿದೆ.ಮೂಲ ಮೊಬೈಲ್, ಸೇಲ್ಸ್,ಸರ್ವಿಸ್,ಬಿಡಿಭಾಗಗಳು ದೊರೆಯಲಿದೆ ಎಂದು ಮಾಲಕರು ತಿಳಿಸಿದರು.

Related posts

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

Suddi Udaya

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಪ್ರಾಯೋಜಿತ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya

ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿಯ ಕಾನೂನು ಸಲಹೆಗಾರರಾಗಿ ಸುಬ್ರಹ್ಮಣ್ಯ ಕುಮಾರ್ ಅಗರ್ತ ನೇಮಕ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಳ್ಳಿ ಸಂತೆ

Suddi Udaya

ಬೆಳ್ತಂಗಡಿಯಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನದ ಆಚರಣೆ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ: ಆಶ್ಲೇಷಾ ಬಲಿ-ಶ್ರೀ ನಾಗದರ್ಶನ ಸೇವೆ, ಶ್ರೀ ನಾಗದೇವರ ಮತ್ತು ಶ್ರೀ ಲೋಕನಾಥೇಶ್ವರ ದೇವರ ಭೇಟಿ,

Suddi Udaya
error: Content is protected !!