23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ತ್ರಿಭುವನ ಮೊಬೈಲ್ ಶಾಪ್ ಶುಭಾರಂಭ,

ಗುರುವಾಯನಕೆರೆ: ತ್ರಿಭುವನ‌ ಮೊಬೈಲ್ ಶಾಪ್ ಇದರ ಉದ್ಘಾಟನೆಯು ಗುರುವಾಯನಕೆರೆ ಕೆರೆಬದಿಯಿರುವ ಕಾಂಪ್ಲೇಕ್ಸ್ ನಲ್ಲಿ ಇತ್ತೀಚೆಗೆ ನಡೆಯಿತು.

ಗುರುವಾಯನಕೆರೆಯ ಪ್ರಸಿದ್ಧ ವೈದ್ಯರಾದ ಡಾ.ವೇಣುಗೋಪಾಲ್ ಶರ್ಮ ಅವರು ದೀಪ ಪ್ರಜ್ವಲಿಸಿ ಸಂಸ್ಥೆಯು ಎಲ್ಲರ ಸಹಕಾರದೊಂದಿಗೆ ವೇಗವಾಗಿ ಬೆಳೆಯಲಿ ಎಂದು ಹಾರೈಸಿದರು.

ಉದ್ಘಾಟನ ಸಮಾರಂಭದಲ್ಲಿ ಮೊಬೈಲ್ ಅಂಗಡಿ ಮಾಲೀಕರ ಮಾತ ಪಿತರಾದ ಜನಾರ್ಧನ- ಸುಶೀಲ ಆಚಾರ್ಯ ಸಾನಾಡಿ ಕೆಳ್ಕರ,ಕಟ್ಟಡ ಮಾಲೀಕರಾದ ಉಮೇಶ್ ಕುಲಾಲ್,ಹಿರಿಯರಾದ ದುಗ್ಗಪ್ಪ ಮೂಲ್ಯ ಕರೆಬದಿ ಜಿ.ಕೆರೆ,ದೇವಿಪಾತ್ರಿ ಮುರಳೀಧರ ಆಚಾರ್ಯ ಸುರತ್ಕಲ್, ಪುರೋಹಿತ ಗಣೇಶ್ ಆಚಾರ್ಯ,ಸುರೇಂದ್ರ ಆಚಾರ್ಯ, ರಂಜಿತ್ ರಾವ್ ಕಂಚಿಂಜೆ,ಭರತ್ ರಾಜ್ ಕೊಡಿಬೈಲು,ದಾಮೋದರ ಕುಲಾಲ್ ದಾಮು ಸ್ಟುಡಿಯೋ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು.

ಅಗಮಿಸಿದ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ಮಹೇಂದ್ರರವರು ಸ್ವಾಗತಿಸಿ,ಸತ್ಕರಿಸಿದರು.

ಬಿಡಿಭಾಗಗಳ ಮೇಲೆ ಶೆ.20%ದರ ಕಡಿತ ಮಾರಾಟ
ಸಂಸ್ಥೆಯಲ್ಲಿ ಎಲ್ಲಾ ಕಂಪನಿಗಳ ಮೊಬೈಲ್ ಗಳು ಲಭ್ಯವಿದೆ. ಶುಭಾರಂಭದ ಪ್ರಯುಕ್ತ ಮೊಬೈಲ್ ಬಿಡಿಭಾಗಗಳ ಮೇಲೆ ಶೇ.20 ರಿಯಾಯಿತಿ ಗ್ರಾಹಕರಿಗೆ ಸಿಗಲಿದೆ.ಮೂಲ ಮೊಬೈಲ್, ಸೇಲ್ಸ್,ಸರ್ವಿಸ್,ಬಿಡಿಭಾಗಗಳು ದೊರೆಯಲಿದೆ ಎಂದು ಮಾಲಕರು ತಿಳಿಸಿದರು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಭಜನಾ ಮಂಡಳಿಯ ಬೆಳ್ಳಿಹಬ್ಬ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ: ಇನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋವುಗಳ ಸಾಗಾಟ: ಊರವರು ಹಾಗೂ ಪೋಲಿಸರಿಂದ ತಡೆಹಿಡಿದು ಚಾಲಕನ ಸೆರೆ, ಇಬ್ಬರು ಆರೋಪಿಗಳು ಪರಾರಿ:

Suddi Udaya

25 ಕೋಟಿ ವೆಚ್ಚದಲ್ಲಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ: ಮುಂದಿನ ಮಾರ್ಚ್ ತಿಂಗಳಿನಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಂಕಲ್ಪ

Suddi Udaya

ಉಜಿರೆ: ಎಸ್. ಡಿ. ಎಂ ಅಂತರ್ ಕಾಲೇಜು ಗೂಡುದೀಪ ಸ್ಪರ್ಧೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ: 9 ನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ದ.ಕ. ಜಿಲ್ಲಾ ಬಿ.ಎಂ.ಎಸ್ ವತಿಯಿಂದ ವಿಶ್ವಕರ್ಮ ಜಯಂತಿ ಅಂಗವಾಗಿ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya
error: Content is protected !!