22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪಾರಸ್‌ ಪೃಥ್ವಿ ಜುವೆಲ್ಸ್ ನಲ್ಲಿ “ಭರ್ಜರಿ ಆಷಾಢ ಸೇಲ್ಸ್”

ಬೆಳ್ತಂಗಡಿ: ಕಳೆದ ಏಳೆಂಟು ವರ್ಷಗಳಿಂದ ಚಿನ್ನಾಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪಾರಸ್‌ ಪೃಥ್ವಿ ಜುವೆಲ್ಸ್ ನಲ್ಲಿ “ಭರ್ಜರಿ ಆಷಾಢ ಸೇಲ್ಸ್” ನಡೆಯುತ್ತಿದೆ.

ಜೂ.30ರಂದು ಪ್ರಾರಂಭಗೊಂಡ “ಭರ್ಜರಿ ಆಷಾಢ ಸೇಲ್ಸ್” ನ ರಿಯಾಯಿತಿಗಳ ಕೊಡುಗೆಗಳು ಜು.31 ರವರೆಗೆ ನಡೆಯಲಿದೆ ಎಂದು ಸಂಸ್ಥೆಯು ತಿಳಿಸಿದೆ.

ಚಿನ್ನಾಭರಣಗಳ ತಯಾರಿಕ ವೆಚ್ಚದ ಮೇಲೆ 50%ವರೆಗೆ ರಿಯಾಯಿತಿ. ಒಂದು ಕ್ಯಾರೆಟ್ ವಜ್ರಾಭರಣಗಳ ಖರೀದಿಯ ಮೇಲೆ ರೂ. 10000 ರಿಯಾಯಿತಿ. ಒಂದು ಕೆಜಿ ಬೆಳ್ಳಿಯ ಖರೀದಿಯ ಮೇಲೆ ರೂ. 3000 ರಿಯಾಯಿತಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ

Related posts

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya

ಲಾಯಿಲ ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಉಜಿರೆ ಶ್ರೀ ಧ.ಮಂ.ಕಾಲೇಜಿನಲ್ಲಿ “MS Excel with Power BI” ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ

Suddi Udaya

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ರವರ ನಿಧನಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಕರಾಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ-ಅನುಜ್ಞಾ ಕಲಶ

Suddi Udaya
error: Content is protected !!