25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಗುರುದೇವ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

ಬೆಳ್ತಂಗಡಿ : ಶ್ರೀ ಗುರುದೇವ ಪದವಿಪೂರ್ವ ಕಾಲೇಜು, ಇದರ 2025-26 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ರಚನೆಯಾಗಿದ್ದು

ವಿದ್ಯಾರ್ಥಿ ನಾಯಕನಾಗಿ ದೀಪಕ್ ದ್ವಿತೀಯ ವಿಜ್ಞಾನ ವಿಭಾಗ, ಉಪನಾಯಕಿಯಾಗಿ ಖುಷಿ ದ್ವಿತೀಯ ವಾಣಿಜ್ಯ ವಿಭಾಗ, ಕಾರ್ಯದರ್ಶಿಯಾಗಿ ದಿಯಾ ದ್ವಿತೀಯ ಕಲಾ ವಿಭಾಗ, ಜತೆ ಕಾರ್ಯದರ್ಶಿಯಾಗಿ ಫಾತಿಮತ್ ರಫಾ ಆಯ್ಕೆಯಾಗಿದ್ದಾರೆ.

ಈ ವೇಳೆ ವಿವಿಧ ಸಮಿತಿಗಳಿಗೆ ವಿದ್ಯಾರ್ಥಿ ನಾಯಕರಗಳನ್ನ ನೇಮಕ ಮಾಡಲಾಯಿತು.

Related posts

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ಸಿಲ್ಕ್ ಸಾರೀಸ್ ಕಾರ್ಯನಿರ್ವಹಣೆ: ಮಹಿಳೆಯರಿಗಾಗಿ ವಿವಿಧ ಹೊಚ್ಚಹೊಸ ಸೀರೆಯ ಮಳಿಗೆ

Suddi Udaya

ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಗರ್ಡಾಡಿ: ಹಳ್ಳಿಂಜದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ, ಅಧಿಕಾರಿಗಳ ಭೇಟಿ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ದೇಜಮ್ಮ ನಿಧನ

Suddi Udaya

ಉಜಿರೆ: ಭಜಕೆರೆ ಗೊಬ್ಬು-2025 ಸಮಾರೋಪ ಸಮಾರಂಭ

Suddi Udaya
error: Content is protected !!