22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಗುರುದೇವ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

ಬೆಳ್ತಂಗಡಿ : ಶ್ರೀ ಗುರುದೇವ ಪದವಿಪೂರ್ವ ಕಾಲೇಜು, ಇದರ 2025-26 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ರಚನೆಯಾಗಿದ್ದು

ವಿದ್ಯಾರ್ಥಿ ನಾಯಕನಾಗಿ ದೀಪಕ್ ದ್ವಿತೀಯ ವಿಜ್ಞಾನ ವಿಭಾಗ, ಉಪನಾಯಕಿಯಾಗಿ ಖುಷಿ ದ್ವಿತೀಯ ವಾಣಿಜ್ಯ ವಿಭಾಗ, ಕಾರ್ಯದರ್ಶಿಯಾಗಿ ದಿಯಾ ದ್ವಿತೀಯ ಕಲಾ ವಿಭಾಗ, ಜತೆ ಕಾರ್ಯದರ್ಶಿಯಾಗಿ ಫಾತಿಮತ್ ರಫಾ ಆಯ್ಕೆಯಾಗಿದ್ದಾರೆ.

ಈ ವೇಳೆ ವಿವಿಧ ಸಮಿತಿಗಳಿಗೆ ವಿದ್ಯಾರ್ಥಿ ನಾಯಕರಗಳನ್ನ ನೇಮಕ ಮಾಡಲಾಯಿತು.

Related posts

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

Suddi Udaya

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಸುಲ್ಕೇರಿ ಮೊಗ್ರು ದ.ಕ.ಜಿ.ಪಂ.ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

Suddi Udaya

ಪ್ರತಿಷ್ಠಿತ ಗಾಂಧಿಗ್ರಾಮ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಪಾತಾಳ ವೆಂಕಟರಮಣ ಭಟ್ಟರಿಗೆ ಕುರಿಯ ಪ್ರಶಸ್ತಿ

Suddi Udaya
error: Content is protected !!