24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಗುರುದೇವ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

ಬೆಳ್ತಂಗಡಿ : ಶ್ರೀ ಗುರುದೇವ ಪದವಿಪೂರ್ವ ಕಾಲೇಜು, ಇದರ 2025-26 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ರಚನೆಯಾಗಿದ್ದು

ವಿದ್ಯಾರ್ಥಿ ನಾಯಕನಾಗಿ ದೀಪಕ್ ದ್ವಿತೀಯ ವಿಜ್ಞಾನ ವಿಭಾಗ, ಉಪನಾಯಕಿಯಾಗಿ ಖುಷಿ ದ್ವಿತೀಯ ವಾಣಿಜ್ಯ ವಿಭಾಗ, ಕಾರ್ಯದರ್ಶಿಯಾಗಿ ದಿಯಾ ದ್ವಿತೀಯ ಕಲಾ ವಿಭಾಗ, ಜತೆ ಕಾರ್ಯದರ್ಶಿಯಾಗಿ ಫಾತಿಮತ್ ರಫಾ ಆಯ್ಕೆಯಾಗಿದ್ದಾರೆ.

ಈ ವೇಳೆ ವಿವಿಧ ಸಮಿತಿಗಳಿಗೆ ವಿದ್ಯಾರ್ಥಿ ನಾಯಕರಗಳನ್ನ ನೇಮಕ ಮಾಡಲಾಯಿತು.

Related posts

ಶಿರ್ಲಾಲು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

Suddi Udaya

ಬಿಜೆಪಿ ರೆಖ್ಯ ಗ್ರಾಮದ ಶಕ್ತಿ ಕೇಂದ್ರ ಪ್ರಮುಖ್ ರಾಗಿ ಚೇತನ್ ಕುಮಾರ್ ಆಯ್ಕೆ

Suddi Udaya

ಸೇಕ್ರೆಡ್ ಹಾರ್ಟ್ ಪ. ಪೂ ಕಾಲೇಜಿನ ಅನೀಶ್ ಎನ್.ಸಿಸಿ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಚುನಾವಣಾ ಪ್ರಚಾರ

Suddi Udaya
error: Content is protected !!