37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಸ್ತೆಯ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪಡಂಗಡಿ ಪಂಚಾಯತ್ ಸದಸ್ಯರು

ಪಡಂಗಡಿ : ಮುಲ್ಕಿ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಹೊಂಡ ಬಿದ್ದು ವಾಹನ ಸವಾರರಿಗೆ ತೊಂದರೆಯಾಗುವುದನ್ನು ಗಮನಿಸಿದ ಪಡಂಗಡಿ ಗ್ರಾಮಪಂಚಾಯತ್ ನ ಸದಸ್ಯ ಸಂತೋಷ ಕುಮಾರ್ ಜೈನ್ ರವರು ಯಾವುದೇ ಇಲಾಖೆಯನ್ನು ಕಾಯದೆ ಅಲ್ಲಿಯೇ ಸ್ಥಳೀಯವಾಗಿ ಲಭ್ಯವಿರುವ ಸಾನಿಧ್ಯ ರೆಡಿಮಿಕ್ಸ್ ರವರಿಂದ ರೆಡಿಮಿಕ್ಸ್ ನ್ನು ಉಚಿತವಾಗಿ ಪಡೆದು ಇತರ ಸದಸ್ಯರಾದ ಹಾಮದ್ ಬಾವ ರಿಚರ್ಡ್ ಗೋವಿಯಸ್ ರವರ ಸಹಕಾರದೊಂದಿಗೆ ಸದರಿ ಗುಂಡಿಯನ್ನು ಮುಚ್ಚಿ ಜನ ಶ್ಲಾಘನೀಯ ಸೇವೆ ಸಲ್ಲಿಸಿದ್ದಾರೆ.

ಈ ವೇಳೆ ಊರಿನ ಗ್ರಾಮಸ್ಥರಾದ ಚಂದ್ರಕಾಂತ್ ಹಾಗೂ ಸುರೇಶ್ ಸಹಕರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿಯಾದ ಸಫಾನ ಉಪಸ್ಥಿತರಿದ್ದು ಪ್ರೋತ್ಸಾಹಿಸಿದರು.

Related posts

ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಸೆ.16: ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಎ.18: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ನಾಮಪತ್ರ ಸಲ್ಲಿಕೆ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಆರ್ಥಿಕ ಹೊರೆಯಿಂದಾಗಿ ಅಭಿವೃದ್ಧಿಗೆ ಗ್ಯಾರಂಟಿಗಳು ಹೊಡೆತ: ರಾಜ್ಯವು ಆರ್ಥಿಕ ದಿವಾಳಿಯತ್ತ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!