25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಸ್ತೆಯ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪಡಂಗಡಿ ಪಂಚಾಯತ್ ಸದಸ್ಯರು

ಪಡಂಗಡಿ : ಮುಲ್ಕಿ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಹೊಂಡ ಬಿದ್ದು ವಾಹನ ಸವಾರರಿಗೆ ತೊಂದರೆಯಾಗುವುದನ್ನು ಗಮನಿಸಿದ ಪಡಂಗಡಿ ಗ್ರಾಮಪಂಚಾಯತ್ ನ ಸದಸ್ಯ ಸಂತೋಷ ಕುಮಾರ್ ಜೈನ್ ರವರು ಯಾವುದೇ ಇಲಾಖೆಯನ್ನು ಕಾಯದೆ ಅಲ್ಲಿಯೇ ಸ್ಥಳೀಯವಾಗಿ ಲಭ್ಯವಿರುವ ಸಾನಿಧ್ಯ ರೆಡಿಮಿಕ್ಸ್ ರವರಿಂದ ರೆಡಿಮಿಕ್ಸ್ ನ್ನು ಉಚಿತವಾಗಿ ಪಡೆದು ಇತರ ಸದಸ್ಯರಾದ ಹಾಮದ್ ಬಾವ ರಿಚರ್ಡ್ ಗೋವಿಯಸ್ ರವರ ಸಹಕಾರದೊಂದಿಗೆ ಸದರಿ ಗುಂಡಿಯನ್ನು ಮುಚ್ಚಿ ಜನ ಶ್ಲಾಘನೀಯ ಸೇವೆ ಸಲ್ಲಿಸಿದ್ದಾರೆ.

ಈ ವೇಳೆ ಊರಿನ ಗ್ರಾಮಸ್ಥರಾದ ಚಂದ್ರಕಾಂತ್ ಹಾಗೂ ಸುರೇಶ್ ಸಹಕರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿಯಾದ ಸಫಾನ ಉಪಸ್ಥಿತರಿದ್ದು ಪ್ರೋತ್ಸಾಹಿಸಿದರು.

Related posts

ಮಾ.10: ವೇಣೂರು 33ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ನೆರಿಯ: ಹಿರಿಯ ದೈವ ನರ್ತಕ ತನಿಯಪ್ಪ ನಲಿಕೆ ನಿಧನ

Suddi Udaya

ಮೆಥಮೆಟಿಕ್ಸ್ ಒಲೆಂಪಿಯಾಡ್; ರಿಷಿಕಾ ಎಂ ಉಜಿರೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಕಚೇರಿ ಉದ್ಘಾಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ

Suddi Udaya

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

Suddi Udaya
error: Content is protected !!