September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಿಳಾ ಸಮಿತಿ ರಚನೆ

ಓಡಿಲ್ನಾಳ : ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮನಗರ ಮೈರಲ್ಕೆ ಓಡಿಲ್ನಾಳ ಇದರ ಮಹಿಳಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಜರಗಿತು.

ಗೌರವಾಧ್ಯಕ್ಷರಾಗಿ ಭಾರತಿ ಎಸ್. ಶೆಟ್ಟಿ ಮುಂಗೇಲು, ಅಧ್ಯಕ್ಷರಾಗಿ ಭಾರತಿ ಅಡ್ಡಕೊಡಂಗೆ, ಕಾರ್ಯದರ್ಶಿಯಾಗಿ ಅಮಿತಾ ಶೆಟ್ಟಿ ಸಂಬೋಲ್ಯ, ಕೋಶಾಧಿಕಾರಿಯಾಗಿ ವನಿತಾ ಸುದೆಬೈಲು, ಉಪಾಧ್ಯಕ್ಷರಾಗಿ ಸೇಸಮ್ಮ ಪೊಕ್ಕಿ, ಜೊತೆ ಕಾರ್ಯದರ್ಶಿಯಾಗಿ ವನಿತಾ ಮಡಂತಿಲ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ಡಿ.26-27: ಬಳಂಜ ಬದಿನಡೆ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಕರಿಮಣೇಲು ಸಂತ ಜೂಡರ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya

ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣವಚನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಭೇಟಿ

Suddi Udaya
error: Content is protected !!