23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಶಾಲಾ ಮಂತ್ರಿಮಂಡಲ ರಚನೆಯಾಯಿತು.

ಶಾಲಾ ಮುಖ್ಯಮಂತ್ರಿಯಾಗಿ ರಾಯಿಷ 8ನೇ ತರಗತಿ, ಉಪಮುಖ್ಯಮಂತ್ರಿಯಾಗಿ ಬುಶ್ರಾ ಸುಲ್ತಾನ 7ನೇ ತರಗತಿ ಇವರು ಆಯ್ಕೆಯಾದರು.
ಕ್ರೀಡಾ ಮಂತ್ರಿಯಾಗಿ ಬಿಲಾಲ್ 8ನೇ ತರಗತಿ, ಉಪ ಕ್ರೀಡಾಮಂತ್ರಿಯಾಗಿ ಗಗನ್ 7ನೇ ತರಗತಿ, ಆರೋಗ್ಯ ಮಂತ್ರಿ ಖದೀಜಾ ಹಮ್ನಾ ಎಂಟನೇ ತರಗತಿ, ಉಪ ಆರೋಗ್ಯಮಂತ್ರಿಯಾಗಿ ದೀಕ್ಷಾ 7ನೇ ತರಗತಿ, ನೀರಾವರಿ ಮಂತ್ರಿ ಅಕ್ಷಿತ್ 7ನೇ ತರಗತಿ, ಉಪನೀರಾವರಿ ಮಂತ್ರಿ ಪ್ರಣಮ್ 7ನೇ ತರಗತಿ, ಸಾಂಸ್ಕೃತಿಕ ಮಂತ್ರಿ ಆಸಿಯ ರಿಫಾನ 8ನೇ ತರಗತಿ, ಉಪ ಸಾಂಸ್ಕೃತಿಕ ಮಂತ್ರಿ ಸ್ವಸ್ತಿಕಾ 7ನೇ ತರಗತಿ, ಶಿಕ್ಷಣ ಮಂತ್ರಿ ಐಫಾ 8ನೇ ತರಗತಿ, ಉಪ ಶಿಕ್ಷಣ ಮಂತ್ರಿ ಖತೀಜತ್ ಶೈಫಾ 7ನೇ ತರಗತಿ, ವಿರೋಧ ಪಕ್ಷದ ನಾಯಕಿ ಭವ್ಯಶ್ರೀ 8ನೇ ತರಗತಿ, ಉಪ ವಿರೋಧ ಪಕ್ಷದ ನಾಯಕನಾಗಿ ಕಾರ್ತಿಕ್ ವಿ ಮೂಲ್ಯ 7ನೇ ತರಗತಿ ಆಯ್ಕೆಯಾಗಿದ್ದಾರೆ.

ಶಾಲಾ ಮುಖ್ಯಶಿಕ್ಷಕ ಭಾಸ್ಕರ್ ಪ್ರಮಾಣ ವಚನ ಬೋಧಿಸಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಶುಭ ಹಾರೈಸಿದರು, ಶಾಲಾ ಅಧ್ಯಾಪಕ ವೃಂದದವರು ಸಹಕರಿಸಿದರು‌.

Related posts

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ರವರ ಪತ್ನಿ ಶ್ರೀಮತಿ ಬಿ. ಸರೋಜಿನಿ ದೇವಿ ನಿಧನ

Suddi Udaya

ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಬೆಳ್ತಂಗಡಿಯ ಯುವಕ ಮಂಜುನಾಥ್ ಶಿವಲಿಂಗಪ್ಪ ಜಿ.

Suddi Udaya

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

Suddi Udaya

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

Suddi Udaya

ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ತಿರುಮಲೇಶ್ವರ ಭಟ್ಟರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟ ಪ್ರಶಸ್ತಿ

Suddi Udaya
error: Content is protected !!