September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ತ್ರಿಭುವನ ಮೊಬೈಲ್ ಶಾಪ್ ಶುಭಾರಂಭ,

ಗುರುವಾಯನಕೆರೆ: ತ್ರಿಭುವನ‌ ಮೊಬೈಲ್ ಶಾಪ್ ಇದರ ಉದ್ಘಾಟನೆಯು ಗುರುವಾಯನಕೆರೆ ಕೆರೆಬದಿಯಿರುವ ಕಾಂಪ್ಲೇಕ್ಸ್ ನಲ್ಲಿ ಇತ್ತೀಚೆಗೆ ನಡೆಯಿತು.

ಗುರುವಾಯನಕೆರೆಯ ಪ್ರಸಿದ್ಧ ವೈದ್ಯರಾದ ಡಾ.ವೇಣುಗೋಪಾಲ್ ಶರ್ಮ ಅವರು ದೀಪ ಪ್ರಜ್ವಲಿಸಿ ಸಂಸ್ಥೆಯು ಎಲ್ಲರ ಸಹಕಾರದೊಂದಿಗೆ ವೇಗವಾಗಿ ಬೆಳೆಯಲಿ ಎಂದು ಹಾರೈಸಿದರು.

ಉದ್ಘಾಟನ ಸಮಾರಂಭದಲ್ಲಿ ಮೊಬೈಲ್ ಅಂಗಡಿ ಮಾಲೀಕರ ಮಾತ ಪಿತರಾದ ಜನಾರ್ಧನ- ಸುಶೀಲ ಆಚಾರ್ಯ ಸಾನಾಡಿ ಕೆಳ್ಕರ,ಕಟ್ಟಡ ಮಾಲೀಕರಾದ ಉಮೇಶ್ ಕುಲಾಲ್,ಹಿರಿಯರಾದ ದುಗ್ಗಪ್ಪ ಮೂಲ್ಯ ಕರೆಬದಿ ಜಿ.ಕೆರೆ,ದೇವಿಪಾತ್ರಿ ಮುರಳೀಧರ ಆಚಾರ್ಯ ಸುರತ್ಕಲ್, ಪುರೋಹಿತ ಗಣೇಶ್ ಆಚಾರ್ಯ,ಸುರೇಂದ್ರ ಆಚಾರ್ಯ, ರಂಜಿತ್ ರಾವ್ ಕಂಚಿಂಜೆ,ಭರತ್ ರಾಜ್ ಕೊಡಿಬೈಲು,ದಾಮೋದರ ಕುಲಾಲ್ ದಾಮು ಸ್ಟುಡಿಯೋ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು.

ಅಗಮಿಸಿದ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ಮಹೇಂದ್ರರವರು ಸ್ವಾಗತಿಸಿ,ಸತ್ಕರಿಸಿದರು.

ಬಿಡಿಭಾಗಗಳ ಮೇಲೆ ಶೆ.20%ದರ ಕಡಿತ ಮಾರಾಟ
ಸಂಸ್ಥೆಯಲ್ಲಿ ಎಲ್ಲಾ ಕಂಪನಿಗಳ ಮೊಬೈಲ್ ಗಳು ಲಭ್ಯವಿದೆ. ಶುಭಾರಂಭದ ಪ್ರಯುಕ್ತ ಮೊಬೈಲ್ ಬಿಡಿಭಾಗಗಳ ಮೇಲೆ ಶೇ.20 ರಿಯಾಯಿತಿ ಗ್ರಾಹಕರಿಗೆ ಸಿಗಲಿದೆ.ಮೂಲ ಮೊಬೈಲ್, ಸೇಲ್ಸ್,ಸರ್ವಿಸ್,ಬಿಡಿಭಾಗಗಳು ದೊರೆಯಲಿದೆ ಎಂದು ಮಾಲಕರು ತಿಳಿಸಿದರು.

Related posts

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಜಿ. ಮಾಧುರ್ಯಗೆ  ಸನ್ಮಾನ

Suddi Udaya

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ ಶ್ರುತ ಆಳ್ವ ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಗೇರುಕಟ್ಟೆ: ಎ.ಪಿ.ಉಸ್ತಾದ್ ರಿಂದ ಪರಪ್ಪು ಜಮಾಅತ್ ನ ಗೌರವಾಧ್ಯಕ್ಷರಾಗಿ ಕಾಜೂರು ತಂಙಳ್, ಅಧ್ಯಕ್ಷರಾಗಿ ಜಿ.ಡಿ.ಅಶ್ರಫ್ ಆಯ್ಕೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ: ವನಮಹೋತ್ಸವ ಹಾಗೂ ಆರೋಗ್ಯ ತರಬೇತಿ ಕಾರ್ಯಕ್ರಮ

Suddi Udaya

ರಾಷ್ಟ್ರಮಟ್ಟದ ಚೆಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾದ ಶಿಬಾಜೆಯ ವಿರಾಜ್ ಜೆ ಪೂಜಾರಿ

Suddi Udaya
error: Content is protected !!