22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ತ್ರಿಭುವನ ಮೊಬೈಲ್ ಶಾಪ್ ಶುಭಾರಂಭ,

ಗುರುವಾಯನಕೆರೆ: ತ್ರಿಭುವನ‌ ಮೊಬೈಲ್ ಶಾಪ್ ಇದರ ಉದ್ಘಾಟನೆಯು ಗುರುವಾಯನಕೆರೆ ಕೆರೆಬದಿಯಿರುವ ಕಾಂಪ್ಲೇಕ್ಸ್ ನಲ್ಲಿ ಇತ್ತೀಚೆಗೆ ನಡೆಯಿತು.

ಗುರುವಾಯನಕೆರೆಯ ಪ್ರಸಿದ್ಧ ವೈದ್ಯರಾದ ಡಾ.ವೇಣುಗೋಪಾಲ್ ಶರ್ಮ ಅವರು ದೀಪ ಪ್ರಜ್ವಲಿಸಿ ಸಂಸ್ಥೆಯು ಎಲ್ಲರ ಸಹಕಾರದೊಂದಿಗೆ ವೇಗವಾಗಿ ಬೆಳೆಯಲಿ ಎಂದು ಹಾರೈಸಿದರು.

ಉದ್ಘಾಟನ ಸಮಾರಂಭದಲ್ಲಿ ಮೊಬೈಲ್ ಅಂಗಡಿ ಮಾಲೀಕರ ಮಾತ ಪಿತರಾದ ಜನಾರ್ಧನ- ಸುಶೀಲ ಆಚಾರ್ಯ ಸಾನಾಡಿ ಕೆಳ್ಕರ,ಕಟ್ಟಡ ಮಾಲೀಕರಾದ ಉಮೇಶ್ ಕುಲಾಲ್,ಹಿರಿಯರಾದ ದುಗ್ಗಪ್ಪ ಮೂಲ್ಯ ಕರೆಬದಿ ಜಿ.ಕೆರೆ,ದೇವಿಪಾತ್ರಿ ಮುರಳೀಧರ ಆಚಾರ್ಯ ಸುರತ್ಕಲ್, ಪುರೋಹಿತ ಗಣೇಶ್ ಆಚಾರ್ಯ,ಸುರೇಂದ್ರ ಆಚಾರ್ಯ, ರಂಜಿತ್ ರಾವ್ ಕಂಚಿಂಜೆ,ಭರತ್ ರಾಜ್ ಕೊಡಿಬೈಲು,ದಾಮೋದರ ಕುಲಾಲ್ ದಾಮು ಸ್ಟುಡಿಯೋ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು.

ಅಗಮಿಸಿದ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ಮಹೇಂದ್ರರವರು ಸ್ವಾಗತಿಸಿ,ಸತ್ಕರಿಸಿದರು.

ಬಿಡಿಭಾಗಗಳ ಮೇಲೆ ಶೆ.20%ದರ ಕಡಿತ ಮಾರಾಟ
ಸಂಸ್ಥೆಯಲ್ಲಿ ಎಲ್ಲಾ ಕಂಪನಿಗಳ ಮೊಬೈಲ್ ಗಳು ಲಭ್ಯವಿದೆ. ಶುಭಾರಂಭದ ಪ್ರಯುಕ್ತ ಮೊಬೈಲ್ ಬಿಡಿಭಾಗಗಳ ಮೇಲೆ ಶೇ.20 ರಿಯಾಯಿತಿ ಗ್ರಾಹಕರಿಗೆ ಸಿಗಲಿದೆ.ಮೂಲ ಮೊಬೈಲ್, ಸೇಲ್ಸ್,ಸರ್ವಿಸ್,ಬಿಡಿಭಾಗಗಳು ದೊರೆಯಲಿದೆ ಎಂದು ಮಾಲಕರು ತಿಳಿಸಿದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ನಡ ಮೂಡಾಯಿಬೆಟ್ಟು ಹಂದಿ ಸಾಕಾಣಾ ಕೇಂದ್ರದಿಂದ ಹಂದಿಯನ್ನು ಎಳೆದೊಯ್ದ ಚಿರತೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಎಂಟನೇ ದಿನದ ಬ್ರಹ್ಮಕಲಶೋತ್ಸವ:

Suddi Udaya

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ನಾವೂರು: ವಾಲ್ಟರ್ ಪಾಯಸ್ ನಿಧನ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ

Suddi Udaya
error: Content is protected !!