23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ತ್ರಿಭುವನ ಮೊಬೈಲ್ ಶಾಪ್ ಶುಭಾರಂಭ,

ಗುರುವಾಯನಕೆರೆ: ತ್ರಿಭುವನ‌ ಮೊಬೈಲ್ ಶಾಪ್ ಇದರ ಉದ್ಘಾಟನೆಯು ಗುರುವಾಯನಕೆರೆ ಕೆರೆಬದಿಯಿರುವ ಕಾಂಪ್ಲೇಕ್ಸ್ ನಲ್ಲಿ ಇತ್ತೀಚೆಗೆ ನಡೆಯಿತು.

ಗುರುವಾಯನಕೆರೆಯ ಪ್ರಸಿದ್ಧ ವೈದ್ಯರಾದ ಡಾ.ವೇಣುಗೋಪಾಲ್ ಶರ್ಮ ಅವರು ದೀಪ ಪ್ರಜ್ವಲಿಸಿ ಸಂಸ್ಥೆಯು ಎಲ್ಲರ ಸಹಕಾರದೊಂದಿಗೆ ವೇಗವಾಗಿ ಬೆಳೆಯಲಿ ಎಂದು ಹಾರೈಸಿದರು.

ಉದ್ಘಾಟನ ಸಮಾರಂಭದಲ್ಲಿ ಮೊಬೈಲ್ ಅಂಗಡಿ ಮಾಲೀಕರ ಮಾತ ಪಿತರಾದ ಜನಾರ್ಧನ- ಸುಶೀಲ ಆಚಾರ್ಯ ಸಾನಾಡಿ ಕೆಳ್ಕರ,ಕಟ್ಟಡ ಮಾಲೀಕರಾದ ಉಮೇಶ್ ಕುಲಾಲ್,ಹಿರಿಯರಾದ ದುಗ್ಗಪ್ಪ ಮೂಲ್ಯ ಕರೆಬದಿ ಜಿ.ಕೆರೆ,ದೇವಿಪಾತ್ರಿ ಮುರಳೀಧರ ಆಚಾರ್ಯ ಸುರತ್ಕಲ್, ಪುರೋಹಿತ ಗಣೇಶ್ ಆಚಾರ್ಯ,ಸುರೇಂದ್ರ ಆಚಾರ್ಯ, ರಂಜಿತ್ ರಾವ್ ಕಂಚಿಂಜೆ,ಭರತ್ ರಾಜ್ ಕೊಡಿಬೈಲು,ದಾಮೋದರ ಕುಲಾಲ್ ದಾಮು ಸ್ಟುಡಿಯೋ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು.

ಅಗಮಿಸಿದ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ಮಹೇಂದ್ರರವರು ಸ್ವಾಗತಿಸಿ,ಸತ್ಕರಿಸಿದರು.

ಬಿಡಿಭಾಗಗಳ ಮೇಲೆ ಶೆ.20%ದರ ಕಡಿತ ಮಾರಾಟ
ಸಂಸ್ಥೆಯಲ್ಲಿ ಎಲ್ಲಾ ಕಂಪನಿಗಳ ಮೊಬೈಲ್ ಗಳು ಲಭ್ಯವಿದೆ. ಶುಭಾರಂಭದ ಪ್ರಯುಕ್ತ ಮೊಬೈಲ್ ಬಿಡಿಭಾಗಗಳ ಮೇಲೆ ಶೇ.20 ರಿಯಾಯಿತಿ ಗ್ರಾಹಕರಿಗೆ ಸಿಗಲಿದೆ.ಮೂಲ ಮೊಬೈಲ್, ಸೇಲ್ಸ್,ಸರ್ವಿಸ್,ಬಿಡಿಭಾಗಗಳು ದೊರೆಯಲಿದೆ ಎಂದು ಮಾಲಕರು ತಿಳಿಸಿದರು.

Related posts

ಉರುವಾಲುಪದವು: ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವಕ್ಕೆ ಚಾಲನೆ

Suddi Udaya

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya

ಭಾರೀ ಮಳೆ ಕಕ್ಕಿಂಜೆಯಲ್ಲಿ ಕುಸಿದು ಬಿದ್ದ ಮನೆ

Suddi Udaya

ಬೆಳ್ತಂಗಡಿ ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ ಹಾಗೂ ಶ್ರೀ ಬಲರಾಮರ ಜಯಂತಿ ಆಚರಣೆ

Suddi Udaya

ಜೂ.1: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸಹಕಾರದೊಂದಿಗೆ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya
error: Content is protected !!