23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ತ್ರಿಭುವನ ಮೊಬೈಲ್ ಶಾಪ್ ಶುಭಾರಂಭ,

ಗುರುವಾಯನಕೆರೆ: ತ್ರಿಭುವನ‌ ಮೊಬೈಲ್ ಶಾಪ್ ಇದರ ಉದ್ಘಾಟನೆಯು ಗುರುವಾಯನಕೆರೆ ಕೆರೆಬದಿಯಿರುವ ಕಾಂಪ್ಲೇಕ್ಸ್ ನಲ್ಲಿ ಇತ್ತೀಚೆಗೆ ನಡೆಯಿತು.

ಗುರುವಾಯನಕೆರೆಯ ಪ್ರಸಿದ್ಧ ವೈದ್ಯರಾದ ಡಾ.ವೇಣುಗೋಪಾಲ್ ಶರ್ಮ ಅವರು ದೀಪ ಪ್ರಜ್ವಲಿಸಿ ಸಂಸ್ಥೆಯು ಎಲ್ಲರ ಸಹಕಾರದೊಂದಿಗೆ ವೇಗವಾಗಿ ಬೆಳೆಯಲಿ ಎಂದು ಹಾರೈಸಿದರು.

ಉದ್ಘಾಟನ ಸಮಾರಂಭದಲ್ಲಿ ಮೊಬೈಲ್ ಅಂಗಡಿ ಮಾಲೀಕರ ಮಾತ ಪಿತರಾದ ಜನಾರ್ಧನ- ಸುಶೀಲ ಆಚಾರ್ಯ ಸಾನಾಡಿ ಕೆಳ್ಕರ,ಕಟ್ಟಡ ಮಾಲೀಕರಾದ ಉಮೇಶ್ ಕುಲಾಲ್,ಹಿರಿಯರಾದ ದುಗ್ಗಪ್ಪ ಮೂಲ್ಯ ಕರೆಬದಿ ಜಿ.ಕೆರೆ,ದೇವಿಪಾತ್ರಿ ಮುರಳೀಧರ ಆಚಾರ್ಯ ಸುರತ್ಕಲ್, ಪುರೋಹಿತ ಗಣೇಶ್ ಆಚಾರ್ಯ,ಸುರೇಂದ್ರ ಆಚಾರ್ಯ, ರಂಜಿತ್ ರಾವ್ ಕಂಚಿಂಜೆ,ಭರತ್ ರಾಜ್ ಕೊಡಿಬೈಲು,ದಾಮೋದರ ಕುಲಾಲ್ ದಾಮು ಸ್ಟುಡಿಯೋ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು.

ಅಗಮಿಸಿದ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ಮಹೇಂದ್ರರವರು ಸ್ವಾಗತಿಸಿ,ಸತ್ಕರಿಸಿದರು.

ಬಿಡಿಭಾಗಗಳ ಮೇಲೆ ಶೆ.20%ದರ ಕಡಿತ ಮಾರಾಟ
ಸಂಸ್ಥೆಯಲ್ಲಿ ಎಲ್ಲಾ ಕಂಪನಿಗಳ ಮೊಬೈಲ್ ಗಳು ಲಭ್ಯವಿದೆ. ಶುಭಾರಂಭದ ಪ್ರಯುಕ್ತ ಮೊಬೈಲ್ ಬಿಡಿಭಾಗಗಳ ಮೇಲೆ ಶೇ.20 ರಿಯಾಯಿತಿ ಗ್ರಾಹಕರಿಗೆ ಸಿಗಲಿದೆ.ಮೂಲ ಮೊಬೈಲ್, ಸೇಲ್ಸ್,ಸರ್ವಿಸ್,ಬಿಡಿಭಾಗಗಳು ದೊರೆಯಲಿದೆ ಎಂದು ಮಾಲಕರು ತಿಳಿಸಿದರು.

Related posts

ಶ್ರೀ ಕ್ಷೇತ್ರ ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ರಥ ಸಮರ್ಪಣೆ: ಹಲೇಜಿ-ತನ್ನೋಜಿ  ಶ್ರೀ ಕ್ಷೇತ್ರದಲ್ಲಿ  ಶೋಭಾಯಾತ್ರೆಗೆ ಚಾಲನೆ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ನಲ್ಲಿ ದ್ವಿತೀಯ ವರ್ಷದ ನಾಗಪ್ರತಿಷ್ಠೆ ವರ್ಷಾಚರಣೆ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್, ಸೀರೆಗಳಿಗೆ ಕೇವಲ ರೂ 99

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು

Suddi Udaya

ಕಾಜೂರು ಉರೂಸ್; ಪ್ರತಿದಿನ‌‌ ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ

Suddi Udaya
error: Content is protected !!