September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪಾರಸ್‌ ಪೃಥ್ವಿ ಜುವೆಲ್ಸ್ ನಲ್ಲಿ “ಭರ್ಜರಿ ಆಷಾಢ ಸೇಲ್ಸ್”

ಬೆಳ್ತಂಗಡಿ: ಕಳೆದ ಏಳೆಂಟು ವರ್ಷಗಳಿಂದ ಚಿನ್ನಾಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪಾರಸ್‌ ಪೃಥ್ವಿ ಜುವೆಲ್ಸ್ ನಲ್ಲಿ “ಭರ್ಜರಿ ಆಷಾಢ ಸೇಲ್ಸ್” ನಡೆಯುತ್ತಿದೆ.

ಜೂ.30ರಂದು ಪ್ರಾರಂಭಗೊಂಡ “ಭರ್ಜರಿ ಆಷಾಢ ಸೇಲ್ಸ್” ನ ರಿಯಾಯಿತಿಗಳ ಕೊಡುಗೆಗಳು ಜು.31 ರವರೆಗೆ ನಡೆಯಲಿದೆ ಎಂದು ಸಂಸ್ಥೆಯು ತಿಳಿಸಿದೆ.

ಚಿನ್ನಾಭರಣಗಳ ತಯಾರಿಕ ವೆಚ್ಚದ ಮೇಲೆ 50%ವರೆಗೆ ರಿಯಾಯಿತಿ. ಒಂದು ಕ್ಯಾರೆಟ್ ವಜ್ರಾಭರಣಗಳ ಖರೀದಿಯ ಮೇಲೆ ರೂ. 10000 ರಿಯಾಯಿತಿ. ಒಂದು ಕೆಜಿ ಬೆಳ್ಳಿಯ ಖರೀದಿಯ ಮೇಲೆ ರೂ. 3000 ರಿಯಾಯಿತಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ

Related posts

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭ ನಾರಾಯಣ ಗೌಡ ನೇಮಕ.

Suddi Udaya

‍ಮುಂಡಾಜೆ: ಇಂದುಮತಿ ಫಡಕೆ ನಿಧನ

Suddi Udaya

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ವೈಭವ: ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರಿಂದ ವಿವಿಧ ಸಮಿತಿಗಳ ಜೊತೆ ಸಮಾಲೋಚನಾ ಸಭೆ

Suddi Udaya

ಕೊಕ್ಕಡ: ಹೊನ್ನಮ್ಮ ಹೃದಯಾಘಾತದಿಂದ ನಿಧನ

Suddi Udaya

ಕಳೆಂಜ: ಅತಂತ್ರರಾದ ರಾಮಣ್ಣ ನಿಂತಿಕಲ್ಲು ಇವರಿಗೆ ತಾತ್ಕಾಲಿಕ ಮನೆ ನಿರ್ಮಾಣ

Suddi Udaya

ವಿಶ್ವದಾಖಲೆ ಖ್ಯಾತಿಯ ಡೇವಿಡ್ ಜೈಮಿ ರವರ ಮನೆಗೆ ನೆಲ್ಯಾಡಿ ಪದವಿ ಕಾಲೇಜಿನ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya
error: Content is protected !!