25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಗುರುದೇವ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

ಬೆಳ್ತಂಗಡಿ : ಶ್ರೀ ಗುರುದೇವ ಪದವಿಪೂರ್ವ ಕಾಲೇಜು, ಇದರ 2025-26 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ರಚನೆಯಾಗಿದ್ದು

ವಿದ್ಯಾರ್ಥಿ ನಾಯಕನಾಗಿ ದೀಪಕ್ ದ್ವಿತೀಯ ವಿಜ್ಞಾನ ವಿಭಾಗ, ಉಪನಾಯಕಿಯಾಗಿ ಖುಷಿ ದ್ವಿತೀಯ ವಾಣಿಜ್ಯ ವಿಭಾಗ, ಕಾರ್ಯದರ್ಶಿಯಾಗಿ ದಿಯಾ ದ್ವಿತೀಯ ಕಲಾ ವಿಭಾಗ, ಜತೆ ಕಾರ್ಯದರ್ಶಿಯಾಗಿ ಫಾತಿಮತ್ ರಫಾ ಆಯ್ಕೆಯಾಗಿದ್ದಾರೆ.

ಈ ವೇಳೆ ವಿವಿಧ ಸಮಿತಿಗಳಿಗೆ ವಿದ್ಯಾರ್ಥಿ ನಾಯಕರಗಳನ್ನ ನೇಮಕ ಮಾಡಲಾಯಿತು.

Related posts

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಕಲಾ ಸಿಂಚನ 2025: ಅನುಗ್ರಹ ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಪ್ರಥಮ ಸ್ಥಾನ

Suddi Udaya

ಪರೀಕ ‘ ಸೌಖ್ಯವನ’ ದಲ್ಲಿ ಸ್ವಾತಂತ್ರ್ಯ ದಿನಾಚರಣೆ:

Suddi Udaya

ಅಂಡಿಂಜೆ : ನೆಲ್ಲಿಗೇರಿ ನಿವಾಸಿ ರಮೇಶ ಭಂಡಾರಿ ನಿಧನ

Suddi Udaya

ಪೆರಿಂಜೆ: ನಿವೃತ್ತ ಶಿಕ್ಷಕಿ ಶಶಿಪ್ರಭಾರವರಿಗೆ ಬೀಳ್ಕೊಡುಗೆ: ನಿವೃತ್ತ ಶಿಕ್ಷಕಿಯಿಂದ ಪರಿಸರ ಕಾಳಜಿ ವಹಿಸಲು ಮಕ್ಕಳಿಗೆ ಹಣ್ಣಿನ ಗಿಡಗಳ ವಿತರಣೆ

Suddi Udaya

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya
error: Content is protected !!