July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಗುರುದೇವ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

ಬೆಳ್ತಂಗಡಿ : ಶ್ರೀ ಗುರುದೇವ ಪದವಿಪೂರ್ವ ಕಾಲೇಜು, ಇದರ 2025-26 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ರಚನೆಯಾಗಿದ್ದು

ವಿದ್ಯಾರ್ಥಿ ನಾಯಕನಾಗಿ ದೀಪಕ್ ದ್ವಿತೀಯ ವಿಜ್ಞಾನ ವಿಭಾಗ, ಉಪನಾಯಕಿಯಾಗಿ ಖುಷಿ ದ್ವಿತೀಯ ವಾಣಿಜ್ಯ ವಿಭಾಗ, ಕಾರ್ಯದರ್ಶಿಯಾಗಿ ದಿಯಾ ದ್ವಿತೀಯ ಕಲಾ ವಿಭಾಗ, ಜತೆ ಕಾರ್ಯದರ್ಶಿಯಾಗಿ ಫಾತಿಮತ್ ರಫಾ ಆಯ್ಕೆಯಾಗಿದ್ದಾರೆ.

ಈ ವೇಳೆ ವಿವಿಧ ಸಮಿತಿಗಳಿಗೆ ವಿದ್ಯಾರ್ಥಿ ನಾಯಕರಗಳನ್ನ ನೇಮಕ ಮಾಡಲಾಯಿತು.

Related posts

ಜ.25 , 26 : ಬೆಳ್ತಂಗಡಿ ಟೀಂ ಅಭಯಹಸ್ತ ಆಶ್ರಯದಲ್ಲಿ ಅಷ್ಟಮ ವರ್ಷದ ಅದ್ಧೂರಿ ಕಾರ್ಯಕ್ರಮ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಕೊಕ್ಕಡ ಉಪ್ಪಾರಹಳ್ಳದಲ್ಲಿ ದಿಢೀರನೆ ಎದ್ದ ಭೀಕರ ಸುಂಟರ ಗಾಳಿ: ಗಾಳಿಗೆ ಹಾರಿ ಹೋಯಿತು ಹಲವು ಮನೆಗಳ ಹಂಚು, ಶೀಟ್ -ತೋಟಗಳಲ್ಲಿ ಮುರಿದು ಬಿತ್ತು ಅಡಿಕೆ, ತೆಂಗಿನ ಮರಗಳು

Suddi Udaya

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya

ಲಾಯಿಲ ರಾಘವೇಂದ್ರ ಮಠದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ತುಳು ಶಿವಳ್ಳಿ ಸಭಾ ದಿಂದ ಭಜನೆ

Suddi Udaya
error: Content is protected !!