July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಸ್ತೆಯ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪಡಂಗಡಿ ಪಂಚಾಯತ್ ಸದಸ್ಯರು

ಪಡಂಗಡಿ : ಮುಲ್ಕಿ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಹೊಂಡ ಬಿದ್ದು ವಾಹನ ಸವಾರರಿಗೆ ತೊಂದರೆಯಾಗುವುದನ್ನು ಗಮನಿಸಿದ ಪಡಂಗಡಿ ಗ್ರಾಮಪಂಚಾಯತ್ ನ ಸದಸ್ಯ ಸಂತೋಷ ಕುಮಾರ್ ಜೈನ್ ರವರು ಯಾವುದೇ ಇಲಾಖೆಯನ್ನು ಕಾಯದೆ ಅಲ್ಲಿಯೇ ಸ್ಥಳೀಯವಾಗಿ ಲಭ್ಯವಿರುವ ಸಾನಿಧ್ಯ ರೆಡಿಮಿಕ್ಸ್ ರವರಿಂದ ರೆಡಿಮಿಕ್ಸ್ ನ್ನು ಉಚಿತವಾಗಿ ಪಡೆದು ಇತರ ಸದಸ್ಯರಾದ ಹಾಮದ್ ಬಾವ ರಿಚರ್ಡ್ ಗೋವಿಯಸ್ ರವರ ಸಹಕಾರದೊಂದಿಗೆ ಸದರಿ ಗುಂಡಿಯನ್ನು ಮುಚ್ಚಿ ಜನ ಶ್ಲಾಘನೀಯ ಸೇವೆ ಸಲ್ಲಿಸಿದ್ದಾರೆ.

ಈ ವೇಳೆ ಊರಿನ ಗ್ರಾಮಸ್ಥರಾದ ಚಂದ್ರಕಾಂತ್ ಹಾಗೂ ಸುರೇಶ್ ಸಹಕರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿಯಾದ ಸಫಾನ ಉಪಸ್ಥಿತರಿದ್ದು ಪ್ರೋತ್ಸಾಹಿಸಿದರು.

Related posts

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಉದ್ಘಾಟನೆ

Suddi Udaya

ಬಂದಾರು: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಮರೋಡಿ ಗ್ರಾ. ಪಂ. ನಲ್ಲಿ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮ ಸಭೆ

Suddi Udaya

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya

ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya
error: Content is protected !!