September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಸ್ತೆಯ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪಡಂಗಡಿ ಪಂಚಾಯತ್ ಸದಸ್ಯರು

ಪಡಂಗಡಿ : ಮುಲ್ಕಿ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಹೊಂಡ ಬಿದ್ದು ವಾಹನ ಸವಾರರಿಗೆ ತೊಂದರೆಯಾಗುವುದನ್ನು ಗಮನಿಸಿದ ಪಡಂಗಡಿ ಗ್ರಾಮಪಂಚಾಯತ್ ನ ಸದಸ್ಯ ಸಂತೋಷ ಕುಮಾರ್ ಜೈನ್ ರವರು ಯಾವುದೇ ಇಲಾಖೆಯನ್ನು ಕಾಯದೆ ಅಲ್ಲಿಯೇ ಸ್ಥಳೀಯವಾಗಿ ಲಭ್ಯವಿರುವ ಸಾನಿಧ್ಯ ರೆಡಿಮಿಕ್ಸ್ ರವರಿಂದ ರೆಡಿಮಿಕ್ಸ್ ನ್ನು ಉಚಿತವಾಗಿ ಪಡೆದು ಇತರ ಸದಸ್ಯರಾದ ಹಾಮದ್ ಬಾವ ರಿಚರ್ಡ್ ಗೋವಿಯಸ್ ರವರ ಸಹಕಾರದೊಂದಿಗೆ ಸದರಿ ಗುಂಡಿಯನ್ನು ಮುಚ್ಚಿ ಜನ ಶ್ಲಾಘನೀಯ ಸೇವೆ ಸಲ್ಲಿಸಿದ್ದಾರೆ.

ಈ ವೇಳೆ ಊರಿನ ಗ್ರಾಮಸ್ಥರಾದ ಚಂದ್ರಕಾಂತ್ ಹಾಗೂ ಸುರೇಶ್ ಸಹಕರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿಯಾದ ಸಫಾನ ಉಪಸ್ಥಿತರಿದ್ದು ಪ್ರೋತ್ಸಾಹಿಸಿದರು.

Related posts

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಪೆರಾಡಿ : ಪಾಡಿ ನಿವಾಸಿ ವಸಂತ್ ಪೂಜಾರಿ ನಿಧನ

Suddi Udaya

ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ ವಿದ್ಯಾರ್ಥಿಗಳ ಸಾಧನೆ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ ರೂ. 15 ಲಕ್ಷ ದೇಣಿಗೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ-ವಾರೀಸುದಾರರ ಪತ್ತೆಗೆ ಮನವಿ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದಲ್ಲಿ ನಿರಂತರ ವಿವಿಧ ಭಜನಾ ತಂಡದಿಂದ ಭಜನಾ ಸೇವೆ

Suddi Udaya
error: Content is protected !!