22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಬಿರುಕು ಬಿಟ್ಟ ಗೋಡೆ ಶೌರ್ಯ ತಂಡದಿಂದ ತೆರವು ಕಾರ್ಯ

ಕಳೆಂಜ ಗ್ರಾಮದ ಶಿಬರಾಜೆ ಬೈಲು ನೆಕ್ಕರಾಜೆ ಅಣ್ಣು ಗೌಡರ ಕಟ್ಟಿಗೆ ದಾಸ್ತಾನು ಹಾಗೂ ಬಚ್ಚಲು ಮನೆಯ ಮಣ್ಣಿನ ಗೋಡೆಯು ಜು. 3ರಂದು ರಾತ್ರಿ ಸುರಿದ ಭಾರಿ ಮಳೆಗೆ ಅಪಾಯಕಾರಿಯಾಗಿ ಬಿರುಕು ಬಿಟ್ಟು ನಿಂತಿತ್ತು.

ಮನೆಯವರ ಮನವಿ ಮೇರೆಗೆ ಸ್ಥಳಕ್ಕೆ ತೆರಳಿದ ಅರಸಿನಮಕ್ಕಿ ಶಿಶಿಲ ಶೌರ್ಯ ಸ್ವಯಂಸೇವಕರಾದ ಅವಿನಾಶ್ ಭಿಡೆ,
ಕುಶಾಲಪ್ಪ ಗೌಡ, ಹರೀಶ್ ವಳಗುಡ್ಡೆ, ಧನಂಜಯ ಗೌಡ, ಯೋಗೀಶ್ ಸೀಂಬೂಲು, ಕಾರ್ತಿಕ್ ಎಂ.ಬಿ., ರಮೇಶ ಬೈರಕಟ್ಟ
ಬಿದ್ದು ಹಾನಿಯಾಗಬಹುದಾದ ಮೇಲ್ಛಾವಣಿಯ ಸಿಮೆಂಟ್ ಶೀಟ್ ಗಳನ್ನು ಎಚ್ಚರಿಕೆಯಿಂದ ತೆಗೆದು ಸಂಭಾವ್ಯ ಅಪಾಯವನ್ನು ತಡೆಗಟ್ಟಲು ಬಿರುಕು ಬಿಟ್ಟಿದ್ದ ಗೋಡೆಯನ್ನು ತೆರವುಗೊಳಿಸಿದರು.ಮತ್ತು ಮಳೆಗಾಲದ ಕಟ್ಟಿಗೆ ದಾಸ್ತಾನಿಗೆ ಟಾರ್ಪಾಲು ಹೊದಿಸಿದರು.

Related posts

ಅಕ್ರಮ ಇಸ್ಪೀಟು ಅಡ್ಡೆಗೆ ಪೊಲೀಸ್ ದಾಳಿ: ನಗದು ಹಾಗೂ ಸೊತ್ತುಗಳ ಸಹಿತ 23 ಮಂದಿ ವಶ

Suddi Udaya

ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ. ರವರ ಮೇಲೆ ಹಲ್ಲೆಗೆ ಯತ್ನ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ರಿಂದ ದೂರು

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಲ. ನಿತ್ಯಾನಂದ ನಾವರ ನೇಮಕ

Suddi Udaya
error: Content is protected !!