September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಬಿರುಕು ಬಿಟ್ಟ ಗೋಡೆ ಶೌರ್ಯ ತಂಡದಿಂದ ತೆರವು ಕಾರ್ಯ

ಕಳೆಂಜ ಗ್ರಾಮದ ಶಿಬರಾಜೆ ಬೈಲು ನೆಕ್ಕರಾಜೆ ಅಣ್ಣು ಗೌಡರ ಕಟ್ಟಿಗೆ ದಾಸ್ತಾನು ಹಾಗೂ ಬಚ್ಚಲು ಮನೆಯ ಮಣ್ಣಿನ ಗೋಡೆಯು ಜು. 3ರಂದು ರಾತ್ರಿ ಸುರಿದ ಭಾರಿ ಮಳೆಗೆ ಅಪಾಯಕಾರಿಯಾಗಿ ಬಿರುಕು ಬಿಟ್ಟು ನಿಂತಿತ್ತು.

ಮನೆಯವರ ಮನವಿ ಮೇರೆಗೆ ಸ್ಥಳಕ್ಕೆ ತೆರಳಿದ ಅರಸಿನಮಕ್ಕಿ ಶಿಶಿಲ ಶೌರ್ಯ ಸ್ವಯಂಸೇವಕರಾದ ಅವಿನಾಶ್ ಭಿಡೆ,
ಕುಶಾಲಪ್ಪ ಗೌಡ, ಹರೀಶ್ ವಳಗುಡ್ಡೆ, ಧನಂಜಯ ಗೌಡ, ಯೋಗೀಶ್ ಸೀಂಬೂಲು, ಕಾರ್ತಿಕ್ ಎಂ.ಬಿ., ರಮೇಶ ಬೈರಕಟ್ಟ
ಬಿದ್ದು ಹಾನಿಯಾಗಬಹುದಾದ ಮೇಲ್ಛಾವಣಿಯ ಸಿಮೆಂಟ್ ಶೀಟ್ ಗಳನ್ನು ಎಚ್ಚರಿಕೆಯಿಂದ ತೆಗೆದು ಸಂಭಾವ್ಯ ಅಪಾಯವನ್ನು ತಡೆಗಟ್ಟಲು ಬಿರುಕು ಬಿಟ್ಟಿದ್ದ ಗೋಡೆಯನ್ನು ತೆರವುಗೊಳಿಸಿದರು.ಮತ್ತು ಮಳೆಗಾಲದ ಕಟ್ಟಿಗೆ ದಾಸ್ತಾನಿಗೆ ಟಾರ್ಪಾಲು ಹೊದಿಸಿದರು.

Related posts

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya

ಬೆಳ್ತಂಗಡಿ: ಭಜನಾ ಪರಿಷತ್ತಿನ ಸಮಾಲೋಚನಾ ಸಭೆ

Suddi Udaya

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಬಜ್ಪೆ: ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್‌ಗೆ “ಶಿಕ್ಷಣ ಸೇವಾರತ್ನ “ಪ್ರಶಸ್ತಿ

Suddi Udaya
error: Content is protected !!