September 6, 2026
Uncategorized

ಕೊಯ್ಯೂರು ಭಾರಿ ಮಳೆಗೆ ಹಟ್ಟಿ ಗೊಡೆ ಕುಸಿತ,ಉತ್ಸಾಹಿ ತಂಡದ ಸ್ವಯಂಸೇವಕರಿಂದ ಶ್ರಮದಾನ

ಕೊಯ್ಯೂರು: ರಾತ್ರಿ ವೇಳೆಯಲ್ಲಿ ಸುರಿದ ಭಾರಿ ಗಾಳಿ, ಮಳೆಗೆ ಕೊಯ್ಯೂರು ಗ್ರಾಮದ ಪುಂಡೈದಡಿ (ಕಜೆ) ನಿವಾಸಿ ನಾರಾಯಣ ನಾಯ್ಕ ಅವರ ಮನೆಯ ಹಿಂಭಾಗದಲ್ಲಿ ಹಟ್ಟಿಯ ಗೋಡೆ ಕುಸಿದು ಬಿದ್ದಿದೆ.


ಕೊಯ್ಯೂರು ಆದೂರು ಪೇರಾಲಿನ ಶ್ರೀ ಕೃಷ್ಣ ಭಜನಾ ಮಂಡಳಿಯ ಉತ್ಸಾಹಿ ಸ್ವಯಂ ಸೇವಕರ ತಂಡದ 20 ಕ್ಕೂಹೆಚ್ಚಿನಸದಸ್ಯರು ಶ್ರಮದಾನ ಮೂಲಕ ಮನೆಯ ಪಕ್ಕದಲ್ಲಿದ್ದ ಮಣ್ಣು ತೆರವು ಮಾಡಿದರು. ಮತ್ತೆ ಕುಸಿತ ಆಗುವ ಭೀತಿಯಲ್ಲಿದ್ದ ಗೋಡೆಯನ್ನು ತೆರವುಗೊಳಿಸಿ ಮನೆಯವರಿಗೆ ಸಹಕರಿಸಿದರು.
ಅಪಾಯದಲ್ಲಿರುವ ವಿಷಯ ತಿಳಿದ ತಕ್ಷಣ ಆಗಮಿಸಿ, ಸಹಕಾರ ನೀಡಿದ ಉತ್ಸಾಹಿ ತಂಡದ ಸ್ವಯಂ ಸೇವಕರ ಸೇವೆಗೆ ಶ್ರೀಮತಿ ಮತ್ತು ನಾರಾಯಣ ನಾಯ್ಕ ದಂಪತಿಗಳು ಕೃತಜ್ಞತೆ ಸಲ್ಲಿಸಿದರು.

Related posts

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಚುನಾವಣೆ ಮಕ್ಕಳಿಗೆ ಪಿಂಕ್ (ಸಖೀ) ಬೂತ್ ನ ಪರಿಕಲ್ಪನೆಯ ಪಾಠ

Suddi Udaya

ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು-ಬಜಿರೆ – ಎ. 2: ಶ್ರೀ ರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ – ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಚಾವಣಿ ಲೋಕಾರ್ಪಣೆ ಹಾಗೂ ಕೊರಗಜ್ಜ ದೈವದ ನೇಮೋತ್ಸವ

Suddi Udaya

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

Suddi Udaya

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಬೆಳ್ತಂಗಡಿ ಪಿಡಬ್ಲ್ಯೂಡಿ ಪ್ರಥಮ ಸಹಾಯಕ ನರೇಂದ್ರ ಭಟ್ ಶಟಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!