July 23, 2026
Uncategorized

ಕೊಯ್ಯೂರು ಭಾರಿ ಮಳೆಗೆ ಹಟ್ಟಿ ಗೊಡೆ ಕುಸಿತ,ಉತ್ಸಾಹಿ ತಂಡದ ಸ್ವಯಂಸೇವಕರಿಂದ ಶ್ರಮದಾನ

ಕೊಯ್ಯೂರು: ರಾತ್ರಿ ವೇಳೆಯಲ್ಲಿ ಸುರಿದ ಭಾರಿ ಗಾಳಿ, ಮಳೆಗೆ ಕೊಯ್ಯೂರು ಗ್ರಾಮದ ಪುಂಡೈದಡಿ (ಕಜೆ) ನಿವಾಸಿ ನಾರಾಯಣ ನಾಯ್ಕ ಅವರ ಮನೆಯ ಹಿಂಭಾಗದಲ್ಲಿ ಹಟ್ಟಿಯ ಗೋಡೆ ಕುಸಿದು ಬಿದ್ದಿದೆ.


ಕೊಯ್ಯೂರು ಆದೂರು ಪೇರಾಲಿನ ಶ್ರೀ ಕೃಷ್ಣ ಭಜನಾ ಮಂಡಳಿಯ ಉತ್ಸಾಹಿ ಸ್ವಯಂ ಸೇವಕರ ತಂಡದ 20 ಕ್ಕೂಹೆಚ್ಚಿನಸದಸ್ಯರು ಶ್ರಮದಾನ ಮೂಲಕ ಮನೆಯ ಪಕ್ಕದಲ್ಲಿದ್ದ ಮಣ್ಣು ತೆರವು ಮಾಡಿದರು. ಮತ್ತೆ ಕುಸಿತ ಆಗುವ ಭೀತಿಯಲ್ಲಿದ್ದ ಗೋಡೆಯನ್ನು ತೆರವುಗೊಳಿಸಿ ಮನೆಯವರಿಗೆ ಸಹಕರಿಸಿದರು.
ಅಪಾಯದಲ್ಲಿರುವ ವಿಷಯ ತಿಳಿದ ತಕ್ಷಣ ಆಗಮಿಸಿ, ಸಹಕಾರ ನೀಡಿದ ಉತ್ಸಾಹಿ ತಂಡದ ಸ್ವಯಂ ಸೇವಕರ ಸೇವೆಗೆ ಶ್ರೀಮತಿ ಮತ್ತು ನಾರಾಯಣ ನಾಯ್ಕ ದಂಪತಿಗಳು ಕೃತಜ್ಞತೆ ಸಲ್ಲಿಸಿದರು.

Related posts

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಪಣಕಜೆ:ಪ್ಲೈವುಡ್ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷ ನಿಷ್ಪಿಷ್ಟ ಸ್ಥಿತಿಗೆ ತಲುಪಿದಾಗ ಪಕ್ಷವನ್ನು ಕಟ್ಟಿ ಬೆಳೆಸಿದವರು ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್: ರಾಜಕೀಯ ನಿವೃತ್ತಿಯೆಂದು ಸುಳ್ಳು ಸುದ್ದಿ ಹಬ್ಬಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕರಿಂದ ಆಗ್ರಹ: ಕೆಪಿಸಿಸಿ ಸದಸ್ಯ ಕೇಶವ ಪಿ. ಬೆಳಾಲು ಹಾಗೂ ಕಾಂಗ್ರೇಸ್ ಕಾರ್ಯಕರ್ತರಿಂದ ಪತ್ರಿಕಾಗೋಷ್ಠಿ

Suddi Udaya

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya
error: Content is protected !!