25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕೊಯ್ಯೂರು ಭಾರಿ ಮಳೆಗೆ ಹಟ್ಟಿ ಗೊಡೆ ಕುಸಿತ,ಉತ್ಸಾಹಿ ತಂಡದ ಸ್ವಯಂಸೇವಕರಿಂದ ಶ್ರಮದಾನ

ಕೊಯ್ಯೂರು: ರಾತ್ರಿ ವೇಳೆಯಲ್ಲಿ ಸುರಿದ ಭಾರಿ ಗಾಳಿ, ಮಳೆಗೆ ಕೊಯ್ಯೂರು ಗ್ರಾಮದ ಪುಂಡೈದಡಿ (ಕಜೆ) ನಿವಾಸಿ ನಾರಾಯಣ ನಾಯ್ಕ ಅವರ ಮನೆಯ ಹಿಂಭಾಗದಲ್ಲಿ ಹಟ್ಟಿಯ ಗೋಡೆ ಕುಸಿದು ಬಿದ್ದಿದೆ.


ಕೊಯ್ಯೂರು ಆದೂರು ಪೇರಾಲಿನ ಶ್ರೀ ಕೃಷ್ಣ ಭಜನಾ ಮಂಡಳಿಯ ಉತ್ಸಾಹಿ ಸ್ವಯಂ ಸೇವಕರ ತಂಡದ 20 ಕ್ಕೂಹೆಚ್ಚಿನಸದಸ್ಯರು ಶ್ರಮದಾನ ಮೂಲಕ ಮನೆಯ ಪಕ್ಕದಲ್ಲಿದ್ದ ಮಣ್ಣು ತೆರವು ಮಾಡಿದರು. ಮತ್ತೆ ಕುಸಿತ ಆಗುವ ಭೀತಿಯಲ್ಲಿದ್ದ ಗೋಡೆಯನ್ನು ತೆರವುಗೊಳಿಸಿ ಮನೆಯವರಿಗೆ ಸಹಕರಿಸಿದರು.
ಅಪಾಯದಲ್ಲಿರುವ ವಿಷಯ ತಿಳಿದ ತಕ್ಷಣ ಆಗಮಿಸಿ, ಸಹಕಾರ ನೀಡಿದ ಉತ್ಸಾಹಿ ತಂಡದ ಸ್ವಯಂ ಸೇವಕರ ಸೇವೆಗೆ ಶ್ರೀಮತಿ ಮತ್ತು ನಾರಾಯಣ ನಾಯ್ಕ ದಂಪತಿಗಳು ಕೃತಜ್ಞತೆ ಸಲ್ಲಿಸಿದರು.

Related posts

ಕೊಯ್ಯೂರು ಕ್ರಾಸ್ ನಲ್ಲಿಬ್ರೇಕ್ ಜಾಮ್ ಆಗಿ ಒಳ ಚರಂಡಿಗೆ ಬಿದ್ದ ಬೋಲೇರೋ

Suddi Udaya

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮುಂಡಾಜೆ ಗ್ರಾ.ಪಂ ಪಿಡಿಓ ರಾಜ್ಯಮಟ್ಟಕ್ಕೆ ಆಯ್ಕೆ: ಮಹಿಳೆಯರ ಕಲಾತ್ಮಕ ವೈಯಕ್ತಿಕ ಯೋಗಾಸನ,ಸಾಂಪ್ರದಾಯಿಕ ವೈಯಕ್ತಿಕ ಯೋಗಾಸನದಲ್ಲಿ ಪ್ರಶಸ್ತಿ

Suddi Udaya

ಆಷಾಡ ಪ್ರಯುಕ್ತ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಸಂಸ್ಥೆಯಿಂದ ವಿಶೇಷ ಕೊಡುಗೆ: ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ವತಿಯಿಂದ ಬಂಗಾಡಿ ಹಿ.ಪ್ರಾ. ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಆದಿವಾಸಿ ಸಮುದಾಯದ ಎದುರಿಸುತ್ತಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಸಭೆ ಕರೆದಿರುವ ರಾಜ್ಯ ಸರ್ಕಾರ

Suddi Udaya
error: Content is protected !!