September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

ನೆರಿಯ : ಇಲ್ಲಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯಲ್ಲಿ ಕಳೆದ 43 ವರ್ಷಗಳಿಂದ ಕಚೇರಿ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ ಸೇವಾ ನಿವೃತ್ತಿಯನ್ನು ಹೊಂದಿದ ಧರ್ಣಪ್ಪ ಪೂಜಾರಿರವರ ಬಿಳ್ಕೋಡುಗೆ ಸಮಾರಂಭವು ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪರಮಪೂಜ್ಯ ಲಾರೆನ್ಸ್ ಎಂ ಟಿ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ಸೇವಾ ನಿವೃತ್ತಿಯನ್ನು ಹೊಂದಿದ ಧರ್ಣಪ್ಪ ಪೂಜಾರಿ ಮತ್ತು ಅವರ ಪತ್ನಿ ಶ್ರೀಮತಿ ಕುಶಲ ಇವರನ್ನು ಗೌರವಿಸಿ 43 ವರ್ಷಗಳ ಪ್ರಾಮಾಣಿಕ ಸೇವೆಯನ್ನು ಸಲ್ಲಿಸಿದ ಧರ್ಣಪ್ಪ ಪೂಜಾರಿಯವರ ಮುಂದಿನ ಜೀವನವು ಸುಖ ಸಂತೋಷದಿಂದ ಕೂಡಿರಲಿ ಎಂದು ಶುಭ ಹಾರೈಸಿದರು.

ಈ ಸಮಾರಂಭದಲ್ಲಿ ಪ್ರೌಢಶಾಲೆ ಸಂಚಾಲಕರಾದ ರೆ. ಫಾ. ಜೋಸೆಫ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ನಜೀರ್, ಮುಖ್ಯೋಪಾಧ್ಯಾಯನಿ ತ್ರೇಸ್ಯಾ ಮತ್ತು ವಿದ್ಯಾರ್ಥಿಗಳು, ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಚಿತ್ರಕಲಾ ಶಿಕ್ಷಕ ತೋಮಸ್ ಪಿ ಎ ಕಾರ್ಯಕ್ರಮ ನಿರ್ವಹಿಸಿ, ರೆ. ಫಾ. ಸಬ್ಯಾಸ್ಟಿನ್ ವಂದಿಸಿದರು.

Related posts

ಉರುವಾಲು : ವಿಷ ಸೇವಿಸಿ ಯುವಕ ಆತ್ಮಹತ್ಯೆ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ: ಧ್ವಜಾರೋಹಣ, ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ

Suddi Udaya

ಮೇಲಂತಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಗಣೇಶೋತ್ಸವ ಆಚರಣೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ರಾಜಕೇಸರಿ ಟ್ರಸ್ಟ್ ವತಿಯಿಂದ ಪರಪಾದೆ ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ಎಸ್.ಡಿ.ಎಂ ಮಸ್ಟರಿಂಗ್ ಕೇಂದ್ರದಿಂದ ತಾಲೂಕಿನ 241 ಮತಗಟ್ಟೆಗಳಿಗೆ ಮತಯಂತ್ರಯೊಂದಿಗೆ ತೆರಳಿದ ಚುನಾವಣಾ ಸಿಬ್ಬಂದಿಗಳು

Suddi Udaya
error: Content is protected !!