July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಸ್ತೆಯಲ್ಲೇ ಹರಿದ ಮಳೆ ನೀರು: ಶಾಸಕ ಹರೀಶ್ ಪೂಂಜರಿಂದ ತುರ್ತು ಸ್ಪಂದನೆ , ಚರಂಡಿ ದುರಸ್ತಿ

ವೇಣೂರು: ಗರ್ಡಾಡಿಯಿಂದ ವೇಣೂರು ಮುಖ್ಯ ರಸ್ತೆಯಲ್ಲಿ ಮಳೆ ನೀರು ಹರಿದು ವಾಹನ ಸವಾರರಿಗೆ ಆಗುತ್ತಿರುವ ಸಮಸ್ಯೆಯನ್ನು ಶಾಸಕ ಹರೀಶ್ ಪೂಂಜರ ಗಮನಕ್ಕೆ ತಂದಾಗ ಕೂಡಲೇ ಸ್ಪಂದಿಸಿ ಜೆಸಿಬಿ ಹಾಗೂ ಟಿಪ್ಪರ್ ವ್ಯವಸ್ಥೆಯನ್ನು ಮಾಡಿ ಚರಂಡಿ ವ್ಯವಸ್ಥೆಯನ್ನು ಮಾಡಿ ನೀರು ಸರಾಗವಾಗಿ ಹರಿಯುವಂತೆ ಮಾಡಿದರು.

ಈ ಸಂದರ್ಭದಲ್ಲಿ ಪಡಂಗಡಿ ಸಿ.ಎ.ಬ್ಯಾಂಕ್ ನಿರ್ದೇಶಕ ಕೃಷ್ಣಪ್ಪ ಪೂಜಾರಿ ,ಕಾರ್ಯದರ್ಶಿ ಯಾದವ ಕೋಟ್ಯಾನ್, ಮಂಜು ಪ್ರಸಾದ್, ಶಕ್ತಿ ಕೇಂದ್ರ ಪ್ರಮುಖ್ ದಿನಕರ ಕುಲಾಲ್ ಸಹಕರಿಸಿದರು.

Related posts

ಬೆಳಾಲು: ತೋಟದ ಕೆರೆಗೆ ಬಿದ್ದ ಕಾಡುಕೋಣ ಸಾವು

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಬೆಳ್ತಂಗಡಿ ರೋಟರಿ ಭವನದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ತರಬೇತಿ

Suddi Udaya

ಮುಂಡಾಜೆ ಮತ್ತು ಕಲ್ಮಂಜದಲ್ಲಿ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

Suddi Udaya

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya
error: Content is protected !!