September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಸ್ತೆಯಲ್ಲೇ ಹರಿದ ಮಳೆ ನೀರು: ಶಾಸಕ ಹರೀಶ್ ಪೂಂಜರಿಂದ ತುರ್ತು ಸ್ಪಂದನೆ , ಚರಂಡಿ ದುರಸ್ತಿ

ವೇಣೂರು: ಗರ್ಡಾಡಿಯಿಂದ ವೇಣೂರು ಮುಖ್ಯ ರಸ್ತೆಯಲ್ಲಿ ಮಳೆ ನೀರು ಹರಿದು ವಾಹನ ಸವಾರರಿಗೆ ಆಗುತ್ತಿರುವ ಸಮಸ್ಯೆಯನ್ನು ಶಾಸಕ ಹರೀಶ್ ಪೂಂಜರ ಗಮನಕ್ಕೆ ತಂದಾಗ ಕೂಡಲೇ ಸ್ಪಂದಿಸಿ ಜೆಸಿಬಿ ಹಾಗೂ ಟಿಪ್ಪರ್ ವ್ಯವಸ್ಥೆಯನ್ನು ಮಾಡಿ ಚರಂಡಿ ವ್ಯವಸ್ಥೆಯನ್ನು ಮಾಡಿ ನೀರು ಸರಾಗವಾಗಿ ಹರಿಯುವಂತೆ ಮಾಡಿದರು.

ಈ ಸಂದರ್ಭದಲ್ಲಿ ಪಡಂಗಡಿ ಸಿ.ಎ.ಬ್ಯಾಂಕ್ ನಿರ್ದೇಶಕ ಕೃಷ್ಣಪ್ಪ ಪೂಜಾರಿ ,ಕಾರ್ಯದರ್ಶಿ ಯಾದವ ಕೋಟ್ಯಾನ್, ಮಂಜು ಪ್ರಸಾದ್, ಶಕ್ತಿ ಕೇಂದ್ರ ಪ್ರಮುಖ್ ದಿನಕರ ಕುಲಾಲ್ ಸಹಕರಿಸಿದರು.

Related posts

ಹೆದ್ದಾರಿ ಬದಿಯಲ್ಲೇ ಬೆಳ್ತಂಗಡಿ ವಾರದ ಸಂತೆ: ಹೆಚ್ಚಿದ ಟ್ರಾಫಿಕ್ ಜಾಮ್-ಪ್ರತಿ ದಿನ ಸಂಕಷ್ಟಕ್ಕೆ ಸಿಲುಕಿದ ವಾಹನ ಚಾಲಕರು, ಪ್ರಯಾಣಿಕರ ಗೋಳು

Suddi Udaya

ನಾರಾವಿ ವರ್ಗಾವಣೆಗೊಂಡ ಪ್ರಾಂಶುಪಾಲರಿಗೆ ಬೀಳ್ಕೊಡುಗೆ

Suddi Udaya

ಸೌತಡ್ಕ ಸಮೀಪದ ಕಡೀರ -ಬೈಲಂಗಡಿ – ಮಾಸ್ತಿಕಲ್ಲು ಮಜಲು ನಲ್ಲಿ ಪ್ರತ್ಯಕ್ಷವಾದ ಒಂಟಿ ಸಲಗ

Suddi Udaya

ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

Suddi Udaya

ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ: ನವನೀತ್ ಕೊಯ್ಯೂರು ಅವರ ತಂಡ ದ್ವಿತೀಯ ಸ್ಥಾನ

Suddi Udaya

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ : ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ

Suddi Udaya
error: Content is protected !!