23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಕ್ಷಣ ಇಲಾಖೆ ನಡೆಸುವ ಇಸಿಒ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶಿಕ್ಷಕ ಎಡ್ವರ್ಡ್ ಡಿ’ ಸೋಜ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಥಮ

ಬೆಳ್ತಂಗಡಿ: ಶಿಕ್ಷಣ ಇಲಾಖೆ ನಡೆಸುವ ಇಸಿಒ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶಿಕ್ಷಕ ಎಡ್ವರ್ಡ್ ಡಿ’ ಸೋಜ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.


‌ಹೊಸಕೋಟೆ ತಾಲೂಕಿನ ಶಿಕ್ಷಕರ ಮಾರ್ಗದರ್ಶಕರು ಆಗಬೇಕೆಂಬ ಹಿರಿಯ ಶಿಕ್ಷಕರ ಅಪೇಕ್ಷೆಯಂತೆ ಅವರು ಈ ಪರೀಕ್ಷೆಯನ್ನು ಬರೆದಿದ್ದಾರೆ. ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರಾಗಿರುವ ಇವರು ಬೆಳ್ತಂಗಡಿ ತಾಲೂಕಿನ ಕಟ್ಟದಬೈಲು ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕಾಯ೯ನಿವ೯ಹಿಸಿದ್ದರು. ಪ್ರಸ್ತುತ ಸ. ಹಿ. ಪ್ರಾ.ಶಾಲೆ ಕಂಬಳಿ ಪುರ,ಬೆಂಗಳೂರು ಇಲ್ಲಿ ಮುಖ್ಯಶಿಕ್ಷಕರಾಗಿರುತ್ತಾರೆ.

Related posts

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಪುತ್ತೂರು ಶಾಸಕ ಅಶೋಕ್ ರೈ ಗೆ ಆಮಂತ್ರಣ

Suddi Udaya

ಮಡಂತ್ಯಾರು ಮಿತ್ರಾ ವ್ಹೀಲ್ ಮಾಸ್ಟರ್ ಶುಭಾರಂಭ

Suddi Udaya

ವೇಣೂರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮದ್ದಡ್ಕ : ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು 

Suddi Udaya

ಉಜಿರೆ ಎಸ್ ಡಿಎಂ ಪಾಲಿಟೆಕ್ನಿಕ್ ಮೊದಲನೇ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಾರಂಭ

Suddi Udaya

ಮಾನವನ ವರ್ತನೆಯಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ ಮತ್ತು ಭವಿಷ್ಯ: ಅಂತಾರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
error: Content is protected !!