25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸುಳ್ಯ ನಗರ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಎಚ್‌. ಸುಧಾಕರ್ ವರ್ಗಾವಣೆ

ಬೆಳ್ತಂಗಡಿ: ಸುಳ್ಯ ನಗರ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಎಚ್‌. ಸುಧಾಕರ್ ರವರು ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರಸಭೆಯ ಕಚೇರಿ ವ್ಯವಸ್ಥಾಪಕರಾಗಿ ವರ್ಗಾವಣೆಗೊಂಡಿದ್ದಾರೆ.

ಅವರ ವರ್ಗಾವಣೆಯಿಂದ ಖಾಲಿಯಾಗುವ ಸುಳ್ಯ ನಗರ ಪಂಚಾಯಿತಿ ಮುಖ್ಯಾಧಿಕಾರಿ ಹುದ್ದೆಗೆ ಇನ್ನಷ್ಟೇ ನೇಮಕಾತಿ ನಡೆಯಬೇಕಾಗಿದೆ. ಸುಧಾಕರ ಎಂ.ಎಚ್.ಅವರು ಕಳೆದ ಮೂರು ವರ್ಷಗಳಿಂದ ಸುಳ್ಯ ನಗರ ಪಂಚಾಯಿತಿ ಮುಖ್ಯಾಧಿಕಾರಿಯಾಗಿದ್ದರು.

ಇವರು ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಯಾಗಿದರು. ಮೂಲತಃ ಬೆಳ್ತಂಗಡಿ ತಾಲೂಕಿನ ಉಜಿರೆ ಶಿವಾಜಿನಗರ ನಿವಾಸಿಯಾಗಿದ್ದಾರೆ.

Related posts

ಕನ್ಯಾಡಿ-2 ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ದಾರರಿಗೆ ನೋಟೀಸ್ ಜಾರಿ ಮಾಡಿದ ಆಹಾರ ಇಲಾಖೆ: ಬೆಳ್ತಂಗಡಿ ತಾಲೂಕಿನಲ್ಲಿ 2683 ಕಾರ್ಡ್ ರದ್ದತಿಗೆ ಸೂಚನೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಗುರುವಾಯನಕೆರೆ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಪಟ್ರಮೆ: ರಸ್ತೆ ಅಭಿವೃದ್ದಿಗಾಗಿ ಹೋರಾಟ ಸಮಿತಿ ರಚನೆ

Suddi Udaya

ಭಾರೀ ಗಾಳಿ ಮಳೆ: ರೆಖ್ಯದಲ್ಲಿ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿತ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಟ್ರಡಿಷನಲ್ ಯೋಗ ವಿಭಾಗದಲ್ಲಿ ವಾಣಿ ಪ.ಪೂ. ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya
error: Content is protected !!