38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಬಿರುಕು ಬಿಟ್ಟ ಗೋಡೆ ಶೌರ್ಯ ತಂಡದಿಂದ ತೆರವು ಕಾರ್ಯ

ಕಳೆಂಜ ಗ್ರಾಮದ ಶಿಬರಾಜೆ ಬೈಲು ನೆಕ್ಕರಾಜೆ ಅಣ್ಣು ಗೌಡರ ಕಟ್ಟಿಗೆ ದಾಸ್ತಾನು ಹಾಗೂ ಬಚ್ಚಲು ಮನೆಯ ಮಣ್ಣಿನ ಗೋಡೆಯು ಜು. 3ರಂದು ರಾತ್ರಿ ಸುರಿದ ಭಾರಿ ಮಳೆಗೆ ಅಪಾಯಕಾರಿಯಾಗಿ ಬಿರುಕು ಬಿಟ್ಟು ನಿಂತಿತ್ತು.

ಮನೆಯವರ ಮನವಿ ಮೇರೆಗೆ ಸ್ಥಳಕ್ಕೆ ತೆರಳಿದ ಅರಸಿನಮಕ್ಕಿ ಶಿಶಿಲ ಶೌರ್ಯ ಸ್ವಯಂಸೇವಕರಾದ ಅವಿನಾಶ್ ಭಿಡೆ,
ಕುಶಾಲಪ್ಪ ಗೌಡ, ಹರೀಶ್ ವಳಗುಡ್ಡೆ, ಧನಂಜಯ ಗೌಡ, ಯೋಗೀಶ್ ಸೀಂಬೂಲು, ಕಾರ್ತಿಕ್ ಎಂ.ಬಿ., ರಮೇಶ ಬೈರಕಟ್ಟ
ಬಿದ್ದು ಹಾನಿಯಾಗಬಹುದಾದ ಮೇಲ್ಛಾವಣಿಯ ಸಿಮೆಂಟ್ ಶೀಟ್ ಗಳನ್ನು ಎಚ್ಚರಿಕೆಯಿಂದ ತೆಗೆದು ಸಂಭಾವ್ಯ ಅಪಾಯವನ್ನು ತಡೆಗಟ್ಟಲು ಬಿರುಕು ಬಿಟ್ಟಿದ್ದ ಗೋಡೆಯನ್ನು ತೆರವುಗೊಳಿಸಿದರು.ಮತ್ತು ಮಳೆಗಾಲದ ಕಟ್ಟಿಗೆ ದಾಸ್ತಾನಿಗೆ ಟಾರ್ಪಾಲು ಹೊದಿಸಿದರು.

Related posts

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ವರದಿ ಸಾಲಿನಲ್ಲಿ ರೂ. 394.12 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.1.54 ಕೋಟಿ ಲಾಭ: ರಾಕೇಶ್ ಹೆಗ್ಡೆ

Suddi Udaya

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

Suddi Udaya

ಧರ್ಮಸ್ಥಳ ಜೋಡುಸ್ಥಾನ ಶ್ರೀ ನಿತ್ಯ ನೂತನ ಭಜನಾ ಮಂಡಳಿಯ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಕಲಾಮಂಟಪಕ್ಕೆ ಶಿಲಾನ್ಯಾಸ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ

Suddi Udaya
error: Content is protected !!