25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಬಿರುಕು ಬಿಟ್ಟ ಗೋಡೆ ಶೌರ್ಯ ತಂಡದಿಂದ ತೆರವು ಕಾರ್ಯ

ಕಳೆಂಜ ಗ್ರಾಮದ ಶಿಬರಾಜೆ ಬೈಲು ನೆಕ್ಕರಾಜೆ ಅಣ್ಣು ಗೌಡರ ಕಟ್ಟಿಗೆ ದಾಸ್ತಾನು ಹಾಗೂ ಬಚ್ಚಲು ಮನೆಯ ಮಣ್ಣಿನ ಗೋಡೆಯು ಜು. 3ರಂದು ರಾತ್ರಿ ಸುರಿದ ಭಾರಿ ಮಳೆಗೆ ಅಪಾಯಕಾರಿಯಾಗಿ ಬಿರುಕು ಬಿಟ್ಟು ನಿಂತಿತ್ತು.

ಮನೆಯವರ ಮನವಿ ಮೇರೆಗೆ ಸ್ಥಳಕ್ಕೆ ತೆರಳಿದ ಅರಸಿನಮಕ್ಕಿ ಶಿಶಿಲ ಶೌರ್ಯ ಸ್ವಯಂಸೇವಕರಾದ ಅವಿನಾಶ್ ಭಿಡೆ,
ಕುಶಾಲಪ್ಪ ಗೌಡ, ಹರೀಶ್ ವಳಗುಡ್ಡೆ, ಧನಂಜಯ ಗೌಡ, ಯೋಗೀಶ್ ಸೀಂಬೂಲು, ಕಾರ್ತಿಕ್ ಎಂ.ಬಿ., ರಮೇಶ ಬೈರಕಟ್ಟ
ಬಿದ್ದು ಹಾನಿಯಾಗಬಹುದಾದ ಮೇಲ್ಛಾವಣಿಯ ಸಿಮೆಂಟ್ ಶೀಟ್ ಗಳನ್ನು ಎಚ್ಚರಿಕೆಯಿಂದ ತೆಗೆದು ಸಂಭಾವ್ಯ ಅಪಾಯವನ್ನು ತಡೆಗಟ್ಟಲು ಬಿರುಕು ಬಿಟ್ಟಿದ್ದ ಗೋಡೆಯನ್ನು ತೆರವುಗೊಳಿಸಿದರು.ಮತ್ತು ಮಳೆಗಾಲದ ಕಟ್ಟಿಗೆ ದಾಸ್ತಾನಿಗೆ ಟಾರ್ಪಾಲು ಹೊದಿಸಿದರು.

Related posts

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಶೈಕ್ಷಣಿಕ ಪ್ರಗತಿ- ಮಿಂಚಿನ ಸಂಚಾರ ಇಲಾಖಾ ತಂಡ ಭೇಟಿ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ರೂ.5 ಲಕ್ಷ ಅನುದಾನ ಬಿಡುಗಡೆ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಗಾಣಿಗರ ಯಾನೆ ಸಪಲಿಗರ ಸಂಘದ ವಾರ್ಷಿಕ ಮಹಾಸಭೆ: ಸಾಮೂಹಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya
error: Content is protected !!